News Karnataka Kannada
Tuesday, May 14 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಡಾ.ಕ್ರಾಂತಿಕಿರಣ ನಾಮಪತ್ರ

Hubballi: Dr. Krantikiran filed his nomination through a procession
Photo Credit : News Kannada

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಡಾ.ಕ್ರಾಂತಿಕಿರಣ ಮೆರವಣಿಗೆ ಮೂಲಕ ಹುಬ್ಬಳ್ಳಿಯ ಮಿನಿ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಹುಬ್ಬಳ್ಳಿ ವೀರಾಪೂರ ಓಣಿಯಲ್ಲಿರುವ ಎರಡೆತ್ತಿನ ಮಠದಿಂದ ಆರಂಭಗೊಂಡ ಮೆರವಣಿಗೆ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಪ್ರಮುಖ ಆಯಕಟ್ಟಿನ ಪ್ರದೇಶಗಳಲ್ಲಿ ಸಂಚರಿಸುವ ಮೂಲಕ ಮಹತ್ವದ ಸಂದೇಶವನ್ನು ಸಾರಿದ್ದು, ಯಶಸ್ವಿ ಮೆರವಣಿಗೆ ಮಾಡಿದ್ದಾರೆ.

ಇನ್ನೂ ಡಾ.ಕ್ರಾಂತಿಕಿರಣ ಅವರಿಗೆ ಬಿಜೆಪಿ ನಾಯಕರು ಬೆಂಬಲ ಸೂಚಿಸಿದ್ದು, ವಾಹನದಲ್ಲಿ ಮೆರವಣಿಗೆ ಮಾಡಲಾಯಿತು. ಮೆರವಣಿಗೆ ಉದ್ದಕ್ಕೂ ಬಿಜೆಪಿ ಕಾರ್ಯಕರ್ತರು ಹಾಗೂ ಡಾ.ಕ್ರಾಂತಿಕಿರಣ ಬೆಂಬಲಿಗರು ಪುಷ್ಪ ಮಳೆ ಸುರಿಸಿ ಅಭಿಮಾನ ವ್ಯಕ್ತಪಡಿಸಿದರು. ಅಲ್ಲದೇ ಡಾ.ಕ್ರಾಂತಿಕಿರಣ ಅವರಿಗೆ ಬೆಂಬಲ ಸೂಚಿಸಿದ್ದು, ಗೆಲುವಿಗಾಗಿ ಶ್ರಮಿಸುವ ಭರವಸೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು