ಹುಬ್ಬಳ್ಳಿ: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಹಿಂದೂ ಸಂಘಟನೆಗಳು ಹಲಾಲ್ ಮುಕ್ತ ದೀಪಾವಳಿ ಅಭಿಯಾನವನ್ನು ಆರಂಭಿಸಿದ್ದಾರೆ.
ಹಿಂದೂ ಸಂಘಟನೆಗಳಿಂದ ಹಲಾಲ್ ಮುಕ್ತ ದೀಪಾವಳಿ ಆಚರಣೆ ಮಾಡಲು ಒತ್ತಾಯಿಸಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕರೆ ನೀಡಿದ್ದಾರೆ.
ಹಲಾಲ್ ಹಣ ದೇಶದ್ರೋಹದ ಕೃತ್ಯಗಳಿಗೆ ಹೋಗದಂತೆ ತಡೆಯಿರಿ ಎಂದು ಪ್ರಮೋದ್ ಮುತಾಲಿಕ್ ಮನವಿ ಮಾಡಿದ್ದಾರೆ.