News Karnataka Kannada
Sunday, May 05 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಕಷ್ಟಕ್ಕೆ ಬರದ ಪ್ರಧಾನಿ ಚುನಾವಣೆ ಬರುತ್ತಿದ್ದಂತೆ ರೋಡ್ ಶೋ ಮಾಡುತ್ತಾರೆ- ಸಿದ್ದರಾಮಯ್ಯ

Hubballi: Prime Minister Siddaramaiah says he will hold roadshows as soon as elections are over
Photo Credit : News Kannada

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಕ್ಕೆ ಬರಬೇಡಿ ಎಂದು ನಾನು ಹೇಳಿಲ್ಲ. ರಾಜ್ಯದಲ್ಲಿ ಈ ಹಿಂದೆ ಪ್ರವಾಹ ಬಂದಾಗ ಕೊರೋನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಇಲ್ಲಿಗೆ ಬರಲಿಲ್ಲ. ಜನರ ನೋವು ಕೇಳಲಿಲ್ಲ‌ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದೀಗ ಚುನಾವಣೆ ಹತ್ತಿರ ಬರುತ್ತಿದ್ದಂತೆ ಅಧಿಕಾರ ಪಡೆಯಲು ಮತಕೇಳಲು ವಾರಕ್ಕೊಮ್ಮೆ ರಾಜ್ಯಕ್ಕೆ ಬರುತ್ತಿದ್ದಾರೆ. ರಾಜ್ಯದಲ್ಲಿ ರೋಡ್ ಶೋ ಮಾಡುತ್ತಾರೆ. ನಾವು ಮಾಡಿದ ಕಾರ್ಯಕ್ರಮ ಉದ್ಘಾಟನೆ ಮಾಡುತ್ತಾರೆಂದು ವ್ಯಂಗ್ಯವಾಡಿದರು.

‌ಜೂನ್ ತಿಂಗಳಿಂದಲೇ ಗ್ಯಾರಂಟಿ ಕಾರ್ಡ್ ಭರವಸೆ ಅನುಷ್ಠಾನ: ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದ ಜೂನ್ ಇಲ್ಲವೇ ಜುಲೈ ತಿಂಗಳಲ್ಲಿ ಇದೀಗ ನಾವು ನೀಡಿರುವ ಭರವಸೆಗಳಾದ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತ, ಮನೆಯ ಯಜಮಾನಿಗೆ ತಿಂಗಳಿಗೆ 2000 ಹಣ ಹಾಗೂ ತಲಾ ಒಬ್ಬರಿಗೆ ಹತ್ತು ಕೆಜಿ ಉಚಿತ ಅಕ್ಕಿ ನೀಡುವ ಯೋಜನೆ ಅನುಷ್ಠಾನ ಮಾಡಲಾಗುವುದು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು