News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಮಾಜಿ ಸಿಎಂ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

Protests in Hubballi over former CM's remarks
Photo Credit : News Kannada

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಮಹಾರಾಷ್ಟ್ರ ಮೂಲದ ಪೇಶ್ವಾಗಳು ಅಥವಾ ದೇಶಸ್ತ ಬ್ರಾಹ್ಮಣರು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದು ಇಡೀ ಬ್ರಾಹ್ಮಣ ಕುಲಕ್ಕೆ ಅವಮಾನ ಮಾಡಿದಂತೆ. ಮಾಹಿತಿಯ ಇಲ್ಲದೆ ಯಥಾ ಪ್ರಕಾರ ನಾಲಿಗೆ ಹರಿಬಿಟ್ಟಿದ್ದಾರೆಂದು ವಿಶ್ವ ವಿಪ್ರ ಸೇವಾ ಟ್ರಸ್ಟ್ ವತಿಯಿಂದ ರಸ್ತೆಗಿಳಿದು ಪ್ರತಿಭಟನೆ ಮಾಡಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಯಾವುದೇ ಪೇಶ್ವೆಗಳಾಗಲಿ ಅಥವಾ ದೇಶಸ್ತ ಬ್ರಾಹ್ಮಣರಲ್ಲವೆಂದು ದೇಶದ ಸ್ವತಂತ್ರ ಹೋರಾಟದಲ್ಲಿ ಬ್ರಾಹ್ಮಣರ ಕೊಡುಗೆ ಅಪಾರ, ಜಾನ್ಸಿ ರಾಣಿ ಲಕ್ಷ್ಮೀಬಾಯಿ, ಚಂದ್ರಶೇಖರ್ ಆಜಾದ್, ಮಂಗಲ್ ಪಾಂಡೆ, ಮದನ್ ಲಾಲ್ ಡಿಂಗ್ರ, ವೀರ ಸಾವರ್ಕರ್ ಹಾಗೂ ಇನ್ನೂ ಹಲವು ಬ್ರಾಹ್ಮಣರು ತಮ್ಮ ಜೀವನವನ್ನೇ ಅರ್ಪಣೆ ಮಾಡಿದ್ದಾರೆ. ಇಷ್ಟೆಲ್ಲ ತಿಳಿದರು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಅಪಮಾನ ಮಾಡಿದ್ದಾರೆ. ಕೂಡಲೆ ಕುಮಾರಸ್ವಾಮಿ ಅವರು ಕ್ಷಮೆ ಕೇಳಬೇಕೆಂದು ಒತ್ತಾಯಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು