ಹುಬ್ಬಳ್ಳಿ: ಶೆಟ್ಟರ್ ಪರ ಹುಬ್ಬಳ್ಳಿಯಲ್ಲಿ ಭರ್ಜರಿ ಪ್ರಚಾರ

ಹುಬ್ಬಳ್ಳಿ: ಅನಿಲಕುಮಾರ ಬೆಂಬಲಿಗ ಹಾಗೂ ಪಕ್ಕಾ ಕಾಂಗ್ರೆಸ್ ಕಾರ್ಯಕರ್ತ ರೆಹಾನ್ ಐನಾಪೂರಿ ಅವರು ಗೋಕುಲ ರೋಡ್ ನಲ್ಲಿರುವ ಜವಳಿ ಗಾರ್ಡನ್ ನಲ್ಲಿ ನಡೆದ ಜನಾನುರಾಗಿ ಕಾರ್ಯಕ್ರಮದಲ್ಲಿ ಮತಯಾಚನೆ ಮಾಡುವ ಮೂಲಕ ಕಾಂಗ್ರೆಸ್ ಪರ ಪ್ರಚಾರ ನಡೆಸಿದರು.

ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯ ಮಂತ್ರಿ ಹಾಗೂ ಕಾಂಗ್ರೆಸ್ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್, ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ, ವಿಧಾನ ಪರಿಷತ್ ಸದಸ್ಯ ಸಲೀಮ್ ಮಹಮ್ಮದ್, ಕಾರ್ಯಕರ್ತ ರೆಹಾನ ಐನಾಪೂರಿ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಒಟ್ಟಿನಲ್ಲಿ ಕಾಂಗ್ರೆಸ್ ಅತ್ಯಂತ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು ಚುನಾವಣಾ ಪ್ರಚಾರ ದಿನದಿಂದ ದಿನಕ್ಕೆ ರಂಗೆರುತ್ತಿದೆ.

Ashika S

Recent Posts

ದೆಹಲಿಯ ಆದಾಯ ತೆರಿಗೆ ಇಲಾಖೆ ಕಚೇರಿಗೆ ಬೆಂಕಿ

ಕೇಂದ್ರ ದೆಹಲಿಯ ಆದಾಯ ತೆರಿಗೆ ಇಲಾಖೆ ಕಚೇರಿಯ ನಾಲ್ಕನೇ ಮಹಡಿಯಲ್ಲಿ ಇಂದು ದಿಢೀರನೆ ಬೆಂಕಿ ಕಾಣಿಸಿಕೊಂಡಿದೆ.

28 seconds ago

ಮತದಾರನಿಗೆ ಹೊಡೆಯಲು ಹೋಗಿ ಕಪಾಳಕ್ಕೆ ಹೊಡಿಸಿಕೊಂಡ ಶಾಸಕ; ವಿಡಿಯೋ ವೈರಲ್‌

ಕಳೆ ದಿನ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಿತು. ಈ ವೇಳೆ ಆಡಳಿತಾರೂಢ ವೈಎಸ್‌ಆರ್‌ಸಿಪಿ ಶಾಸಕರೊಬ್ಬರು ಮತದಾರನ ಮೇಲೆ ಹಲ್ಲೆ…

14 mins ago

ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಬಗ್ಗೆ ಎಸ್ಪಿಗೆ ಮನವಿ

ಈ ಬಾರಿಯ ಲೋಕಸಭಾ ಚುನಾವಣೆಯ ಮತದಾನ ಸಂದರ್ಭ ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ…

17 mins ago

ಕಾರ್ಯಕರ್ತರ ಮುಂದೆ ಕಣ್ಣೀರಿಟ್ಟ ಹೆಚ್‌.ಡಿ ರೇವಣ್ಣ

ಜೈಲಿನಿಂದ ಬಿಡುಗಡೆಯಾಗಿರುವ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರು ನೇರವಾಗಿ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ್ದಾರೆ. ಅಲ್ಲಿ ತಂದೆ-ತಾಯಿ ಜೊತೆ…

32 mins ago

ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ ವೇಳೆ ಪಕ್ಕದಲ್ಲಿ ಕುಳಿತಿರುವ ಗಡ್ಡಧಾರಿ ಯಾರು?

ಪ್ರಧಾನಿ ಮೋದಿ ಉತ್ತರ ಪ್ರದೇಶದ ವಾರಣಾಸಿಯಿಂದ ಮೂರನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮೋದಿ ನಾಮಿನೇಶನ್‌ ಮಾಡುವ…

33 mins ago

ಮೋದಿಗೆ ಚುನಾವಣೆ ಸ್ಪರ್ಧೆಯಿಂದ ನಿಷೇಧ ಹೇರುವಂತೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ

ದ್ವೇಷ ಭಾಷಣ ಮತ್ತು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಚುನಾವಣೆಯಲ್ಲಿ ಸ್ಪರ್ಧೆಯಿಂದ ನಿಷೇಧ ಹೇರುವಂತೆ…

48 mins ago