News Karnataka Kannada
Monday, May 13 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ನಿಂತಿದ್ದ ಲಾರಿಗೆ ಎರಡು ಬೈಕ್ ಗಳು ಡಿಕ್ಕಿ

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮದೇನೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಎಲೆಕ್ಟ್ರಿಕ್ ಪೋಲ್‌ಗೆ ಡಿಕ್ಕಿ ಹೊಡೆದು, ರಸ್ತೆ ಬದಿಯ ರೈತನ ಜಮೀನಿಗೆ ಬಿದ್ದಿದೆ.
Photo Credit :

ಹುಬ್ಬಳ್ಳಿ: ನಿಂತಿದ್ದ ಲಾರಿಗೆ ಎರಡು ಬೈಕ್ ಗಳು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ ನಗರದ ಹೊರವಲಯದ ತಾರಿಹಾಳ ಬಳಿಯ ಮೆಹಬೂಬ ಡಾಬಾದ ಹತ್ತಿರ ನಡೆದಿದೆ.

ಈ ಅಪಘಾತದಲ್ಲಿ ವಿನೋದ ಕ್ಯಾರಕಟ್ಟಿ (30), ಸುನಿಲ ಭಜಂತ್ತಿ (25), ಮಂಜುನಾಥ ಕ್ಯಾರಕಟ್ಟಿ (35) ಮೃತಪಟ್ಟಿದ್ದಾರೆ, ಪರಶುರಾಮ ನಿಟ್ಟೂರ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಗೌಂಡಿ ಕೆಲಸ ಮಾಡಿಕೊಂಡು ತಾರಿಹಾಳದಿಂದ ನಗರಕ್ಕೆ ಪ್ರತ್ಯೇಕವಾಗಿ ಎರಡು ಬೈಕ್ ಗಳಲ್ಲಿ ಬರುತ್ತಿದ್ದಾಗ ಈ ಅವಘಡ ನಡೆದಿದೆ. ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು