ಹುಬ್ಬಳ್ಳಿ: ಸ್ವ ಇಚ್ಛೆಯಿಂದ ಬಂದು 57 ಕೇಸ್ ಗೆ ದಂಡ ತುಂಬಿದ ದ್ವಿಚಕ್ರ ವಾಹನ ಸವಾರ

ಹುಬ್ಬಳ್ಳಿ: ರಾಜ್ಯ ಸರ್ಕಾರದ ಆದೇಶದ ಮೇರೆಗೆ, ವಾಹನ ಚಾಲಕರು ಟ್ರಾಫಿಕ್ ರೂಲ್ಸ್ ಉಲ್ಲಂಘನೆ ಮಾಡುತ್ತಿದ್ದ ಇ- ಚಲನ್ ಮೇಲೆ ನೀಡಿದ 50% ರಿಯಾಯಿತಿ ಅವಕಾಶವನ್ನು ಸದುಪಯೋಗ ಪಡೆಸುಕೊಳ್ಳುತ್ತಿದ್ದು, ವಾಹನ ಸವಾರನೊಬ್ಬ ಸ್ವ ಇಚ್ಛೆಯಿಂದ ಬಂದು 57 ಕೇಸ್ ಗೆ ದಂಡ ತುಂಬಿದ್ದಾನೆ.

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಸಾರ್ವಜನಿಕರ ದಂಡ ಪಾವತಿಗೆ 50% ರಿಯಾಯಿತಿ ನೀಡಿದ ಹಿನ್ನೆಲೆಯಲ್ಲಿ, ಹುಬ್ಬಳ್ಳಿ ನಿವಾಸಿ ಸೂರಜ್ ಸಿಂಗದ ಠಾಕೂರ್ ಎಂಬ ಯುವಕ  ತನ್ನ ವಾಹನದ ಮೇಲೆ ಬರೊಬ್ಬರಿ 57 ಕೇಸ್‌ಗಳು ದಾಖಲಾಗಿದ್ದವು. ಸುಮಾರು 28,500 ರೂಪಾಯಿ ದಂಡವಾಗಿತ್ತು. ರಿಯಾಯಿತಿಯಾಗಿ 14,250 ರೂಪಾಯಿ ದಂಡವನ್ನು ತುಂಬಿದ್ದಾನೆ. ಪೂರ್ವ ಸಂಚಾರಿ ಎಎಸ್ಐ ಬಿ.ಬಿ ಮಾಯಣ್ಣವರ ಹಾಗೂ ಶಂಭು ರೆಡ್ಡರ್, ಕುಬೇರ ಕಾರಬಾರಿ ಸಂಚಾರಿ ಪೊಲೀಸರು ನಗರದ ಹಳೆ ಕೋರ್ಟ್ ಸರ್ಕಲ್ ಬಳಿ ದಂಡ ತುಂಬಿಸಿಕೊಂಡಿದ್ದಾರೆ.

ಇನ್ನು ದಂಡ ತುಂಬಲು ಇಂದು ಕೊನೆ ದಿನವಾಗಿದ್ದು ಸಾಕಷ್ಟು ವಾಹನ ಸವಾರರು ಬಂದು ತಮ್ಮ ತಮ್ಮ ವಾಹನದ ದಂಡ ತುಂಬುತ್ತಿದ್ದಾರೆ.

Ashika S

Recent Posts

ಕೊಟ್ಟ ಮಾತಿನಂತೆ ಚಿತ್ರ ಬಿಡಿಸಿದ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…

5 mins ago

‘ಕಲ್ಕಿ-2898 AD’ ಚಿತ್ರಕ್ಕೆ ಕನ್ನಡದಲ್ಲಿ ಧ್ವನಿ ನೀಡಿದ ದೀಪಿಕಾ ಪಡುಕೋಣೆ

ನಟ ಪ್ರಭಾಸ್‌ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್‌…

20 mins ago

ಧನುಷ್- ಐಶ್ವರ್ಯ ಇಬ್ಬರೂ ಬೇರೆಯವರೊಟ್ಟಿಗೆ ಡೇಟಿಂಗ್; ಖ್ಯಾತ ಗಾಯಕಿ ಮಾಹಿತಿ

ಕಾಲಿವುಡ್‌ ನಟ ಧನುಷ್‌ ಮತ್ತು ಸೂಪರ್‌ ಸ್ಟಾರ್‌ ರಜನಿಕಾಂತ್‌ ಪುತ್ರಿ ಐಶ್ವರ್ಯಾ ರಜನಿಕಾಂತ್‌ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…

28 mins ago

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಎಚ್​.ಡಿ ರೇವಣ್ಣ ಏನಂದ್ರು ?

ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…

53 mins ago

ಅಂಕಿತಾ ಓದಿದ ಶಾಲೆಗೆ 1 ಕೋಟಿ ರೂ. ಘೋಷಿಸಿದ ಸಿಎಂ ಸಿದ್ದರಾಮಯ್ಯ

ಈ ವರ್ಷದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…

1 hour ago

10 ವರ್ಷದಲ್ಲಿ ಪ್ರಧಾನಿ ಮೋದಿ ಆಸ್ತಿ ಏರಿಕೆಯಾಗಿದ್ದು ಎಷ್ಟು?

ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…

2 hours ago