News Karnataka Kannada
Sunday, May 05 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ನಾವು ಒಳ್ಳೆತನದಿಂದ ಜನರ ಮನಸ್ಸು ಗೆಲ್ಲುತ್ತೇವೆ ಎಂದ ಭಾಸ್ಕರ್ ರಾವ್

Hubballi: We will win people's hearts with goodness, says Bhaskar Rao
Photo Credit : Twitter

ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿಗೆ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯೋದಕ್ಕೆ ಯಾವ ನೈತಿಕತೆಯೂ ಇಲ್ಲ. 40 ಪರ್ಸೆಂಟ್‍ನಲ್ಲಿ ಈಗಿನ ಸರ್ಕಾರ ಮುಳುಗಿದೆ ಎಂದು ಆಮ್ ಆದ್ಮಿ ಪಾರ್ಟಿ ಉಪಾಧ್ಯಕ್ಷ ಭಾಸ್ಕರ್ ರಾವ್ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಬಳಿ ಇರುವಷ್ಟು ಹಣ ಯಾರ ಬಳಿನೂ ಇಲ್ಲ. ಹಣದಲ್ಲಿ ನಾವು ಅವರಿಗೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ. ಆದರೆ ನಮ್ಮಲ್ಲಿ ಪ್ರಾಮಾಣಿಕತೆ ಇದೆ. ನಾವು ಒಳ್ಳೆತನದಿಂದ ಜನರ ಮನಸ್ಸು ಗೆಲ್ಲುತ್ತೇವೆ ಎಂದರು.

ನಾವು ಡಾಕ್ಟರ್, ವಕೀಲರನ್ನ ನಮ್ಮ ಪಕ್ಷಕ್ಕೆ ಕರೆದುಕೊಳ್ಳುತ್ತೇವೆ. ಇಡಿ, ಸಿಬಿಐಗೆ ಒಳಗಾದವರನಲ್ಲ.ಈ ಮೂಲಕ 2023 ರ ಚುನಾವಣೆಯಲ್ಲಿ ಎಲ್ಲ ಕಡೆ ಸ್ಪರ್ಧೆ ಮಾಡುತ್ತೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು