ಶೆಟ್ಟರ್ ಗೆಲುವುಗಾಗಿ ರಕ್ತದಲ್ಲಿ ಪತ್ರ ಬರೆದ ಹುಬ್ಬಳ್ಳಿ ಯುವಕ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರ ಚನಾವಣೆ ಕಾವು ದಿನೇ ದಿನೇ ಏರುತ್ತದೆ. ಇಲ್ಲೊಬ್ಬ ಕಾಂಗ್ರೆಸ್ ಕಾರ್ಯಕರ್ತ ಈ ಬಾರಿ ಜಗದೀಶ್ ಶೆಟ್ಟರ್ ಜಯಗಳಿಸುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆಂದು ರಕ್ತದಲ್ಲಿ ಪತ್ರ ಬರೆದಿದ್ದಾನೆ.

ಮಂಜುನಾಥ ಯಂದ್ರುವಿ ಎಂಬ ಕಾಂಗ್ರೆಸ್ ಕಾರ್ಯಕರ್ತ ತನ್ನ ರಕ್ತದಲ್ಲಿ ಈ ಬಾರಿ ಜಗದೀಶ್ ಶೆಟ್ಟರ್ ನೂರಕ್ಕೆ ನೂರರಷ್ಟು ವಿಜಯಶಾಲಿ ಆಗುತ್ತಾರೆ. ರಕ್ತದಲ್ಲಿ ಬರೆದು ಕೊಡುತ್ತೇನೆ. ಈ ಸಾರಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬರುತ್ತೆ. ಜೈ ಕಾಂಗ್ರೆಸ್ ಎಂದು ಬರೆದ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಗೆಲುವಿನ ಸರ್ದಾರನೆಂದು ಹೆಸರು ಪಡೆದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ತಪ್ಪಿಸಿದ ಹಿನ್ನೆಲೆಯಲ್ಲಿ, ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಇದರಿಂದ ಇಡೀ ರಾಜ್ಯವೇ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಜಗದೀಶ್ ಶೆಟ್ಟರ್ ಅವರ ಚುನಾವಣೆಯನ್ನು ನೋಡಲು ಕಾದು ಕುಳಿತಿದೆ.

Ashika S

Recent Posts

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

5 mins ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

22 mins ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

34 mins ago

ಪೆನ್​ಡ್ರೈವ್ ಹಂಚಿಕೆ ಪ್ರಕರಣ : ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14…

48 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಗೆ ಹಣಕಾಸಿನ ಸಮಸ್ಯೆ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 13 ಮೇ​​ 2024ರ…

1 hour ago

96 ಲೋಕಸಭಾ ಕ್ಷೇತ್ರಗಳಲ್ಲಿ ಇಂದು 4ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ (4ನೇ ಹಂತವು ಇಂದು (ಮೇ 13) 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ. ಇಂದು 96…

1 hour ago