News Karnataka Kannada
Sunday, May 12 2024
ಹುಬ್ಬಳ್ಳಿ-ಧಾರವಾಡ

ನಾನು ಸಿದ್ಧರಾಮಯ್ಯನವರ ವಕ್ತಾರನಲ್ಲ: ಹರಿಪ್ರಸಾದ್

New Project (19)
Photo Credit : News Kannada

ಹುಬ್ಬಳ್ಳಿ: ನಾನು ಸಿದ್ಧರಾಮಯ್ಯನವರ ವಕ್ತಾರನಲ್ಲ ಎಂದು ಹುಬ್ಬಳ್ಳಿಯಲ್ಲಿ ಬಿ.ಕೆ ಹರಿಪ್ರಸಾದ್, ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ನಗರದಲ್ಲಿಂದು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಮುಸ್ಲಿಂ ಸಮುದಾಯ ಹೇಳಿಕೆಯ ಬಗ್ಗೆ ಮಾತನಾಡಲು ನಾನು ಸಿಎಂ ಸಿದ್ಧರಾಮಯ್ಯನವರ ವಕ್ತಾರನಲ್ಲ. ಸಿದ್ದರಾಮಯ್ಯ ಅವರಿಗೆ ಬಹಳ ಅನುಭವ ಇದೆ. ಅವರಿಗೆ ಬಹಳ ಮಾಹಿತಿ ಇರುತ್ತದೆ, ಅದಕ್ಕೆ ಅವರನ್ನು ಕೇಳೋದ ಒಳ್ಳೆಯದು ಎಂದರು.

ನಾನೆಲ್ಲಿ ಸಿದ್ದರಾಮಯ್ಯ ವಿರುದ್ದ ಮಾತಾಡ್ತಿಲ್ಲ. ನಮ್ಮ ಸಮುದಾಯಕ್ಕೆ ಇವಾಗಿಂದ ಅಲ್ಲ,ಮುಂಚೆ ಇಂದ ಅನ್ಯಾಯ ಆಗಿದೆ. ಪಕ್ಷದಲ್ಲಿ ಎಲ್ಲ ಚೆನ್ನಾಗಿದೆ,ನಾನು ಚೆನ್ನಾಗಿದೀನಿ ಎಂದ ಹರಿಪ್ರಸಾದ್ ಹೇಳಿದರು‌

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು