News Karnataka Kannada
Sunday, April 28 2024
ಹುಬ್ಬಳ್ಳಿ-ಧಾರವಾಡ

ಬಜರಂಗದಳದ ಕಾರ್ಯಕರ್ತನಾಗಿದ್ದಕ್ಕೆ ನನ್ನನ್ನು ಅರೆಸ್ಟ್ ಮಾಡಿದ್ದಾರೆ : ಶ್ರೀಕಾಂತ್ ಪೂಜಾರಿ

I was arrested for being a Bajrang Dal activist: Shrikant Poojary
Photo Credit : News Kannada

ಹುಬ್ಬಳ್ಳಿ: ಬಜರಂಗದಳದ ಕಾರ್ಯಕರ್ತನಾಗಿದ್ದಕ್ಕೆ ನನ್ನ ವಿರುದ್ಧ ನನನ್ನು ಅರೆಸ್ಟ್ ಮಾಡಿಸಿ ಜೈಲಿಗೆ ಕಳಿಸಿದ್ದರು. ಈಗ ಬಿಡುಗಡೆಯಾಗಿದ್ದೇನೆ. ಈ ಹಿಂದಿನ ಎಲ್ಲ ಕೇಸ್‌ಗಳು ಖುಲಾಸೆಯಾಗಿವೆ ಎಂದು ಕಾರಾಗೃಹದಿಂದ ಬಿಡುಗಡೆಯಾದ ಕರಸೇವಕ ಶ್ರೀಕಾಂತ್ ಪೂಜಾರಿ ಹೇಳಿದರು.

ಬಿಡುಗಡೆಯಾದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಿನ್ನ ಬಳಿ ಕೆಲಸ ಇದೆ ಎಂದು ಹೇಳಿ ಶುಕ್ರವಾರ ನನ್ನನ್ನು ಕರೆದುಕೊಂಡು ಹೋದರು. ಆಮೇಲೆ ನಿನ್ನ ಮೇಲೆ ಕೇಸ್ ಇದೆ ಎಂದು ಹೇಳಿ ಜೈಲಿಗೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಹಿಂದೆ ಇದ್ದ ಎಲ್ಲ ಕೇಸ್ ಖುಲಾಸೆ ಆಗಿದೆ. ಹೀಗಿದ್ದರೂ ಈ ಕೇಸ್‌ನಲ್ಲಿ ನನ್ನನ್ನು ಬಂಧಿಸಿದ್ದಾರೆ. ಆದರೆ ಈಗ ಕೋರ್ಟ್ ತೀರ್ಪು ನೀಡಿ ಬಿಡುಗಡೆ ಮಾಡಿರುವುದು ಖುಷಿ ತಂದಿದೆ ಎಂದು ಅವರು ಶ್ರೀಕಾಂತ್ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು