ಹುಬ್ಬಳ್ಳಿ: ನನ್ನ ದೆಹಲಿ ಭೇಟಿಗೆ ವಿಶೇಷ ಅರ್ಥವಿಲ್ಲ. ನನ್ನ ಮತ್ತು ಜೋಶಿ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಒಂದು ವಾರದಲ್ಲಿ ಎಲ್ಲ ಸಮಸ್ಯೆಗಳಿಗೆ ತೆರೆ ಬೀಳಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಮಂಜಸಿ ಮಾಡಿಕೊಂಡಿದ್ದಾರೆ.
ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಸಮಾವೇಶದಲ್ಲಿ ಭಾಗಿಯಾಗಲು ಹೋಗಿದ್ದೆ. ನನ್ನ ಆಪ್ತರನ್ನು ಬಿಜೆಪಿಗೆ ವಾಪಸ್ ಕರೆದುಕೊಳ್ಳಲು ವಿರೋಧ ಮಾಡುವ ಕುರಿತು ಚರ್ಚಿಸಿಲ್ಲ.ಇಂತಹ ವಿಷಯಗಳನ್ನು ದೆಹಲಿವರೆಗೂ ತೆಗೆದುಕೊಂಡು ಹೋಗಲ್ಲ. ನನ್ನ ಆಪ್ತರ ಸಮಸ್ಯೆ ಶೀಘ್ರವೇ ಬಗೆಹರಿಯುತ್ತೆ.ವೈಯಕ್ತಿಕ ಕಾರಣಗಳಿಂದ ಬಿಜೆಪಿ ಸಭೆಗಳಲ್ಲಿ ನಾನು ಭಾಗಿಯಾಗಿಲ್ಲ.ಮುಂದಿನ ದಿನಗಳಲ್ಲಿ ಭಾಗಿಯಾಗುತ್ತೇನೆ. ನಾನು ಮತ್ತು ಜೋಶಿ ಒಂದೇ ಪಕ್ಷದಲ್ಲಿ ಇದ್ದೇವೆ ಅಂದ್ಮೇಲೆ ಭಿನ್ನಾಭಿಪ್ರಾಯ ಬಿಡಬೇಕಾಗುತ್ತೆ. ಎಲ್ಲ ಗೊಂದಲಗಳಿಗೆ ಶೀಘ್ರವೇ ತೆರೆ ಬೀಳಲಿದೆ ಎಂದರು.
ಧರ್ಮ ದಂಗಲ್ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…
ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…
ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.
ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…
ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.
ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…