News Karnataka Kannada
Friday, May 03 2024
ಹುಬ್ಬಳ್ಳಿ-ಧಾರವಾಡ

ರಾಜ್ಯ ಸರ್ಕಾರ ಅತಂತ್ರ ಸ್ಥಿತಿಯಲ್ಲಿದೆ ಅನಿಸುತ್ತೆ- ಜಗದೀಶ್ ಶೆಟ್ಟರ್

ಹಾವೇರಿ ಬಿಜೆಪಿ ಅಭ್ಯರ್ಥಿ ಬದಲಾವಣೆ ಬಗ್ಗೆ ಗೊತ್ತಿಲ್ಲ, ಬೆಳಗಾವಿ ಟಿಕೆಟ್ ಸಿಕ್ಕೇ ಸಿಗುತ್ತೆ, ನಾಳೆ ಅಥವಾ ನಾಡಿದ್ದು ಲಿಸ್ಟ್ ಬಿಡುಗಡೆಯಾಗುತ್ತದೆ ಎಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟ‌ರ್ ವಿಶ್ವಾಸ ವ್ಯಕ್ತಪಡಿಸಿದರು.
Photo Credit : News Kannada

ಹುಬ್ಬಳ್ಳಿ: ರಾಜ್ಯ ಸರ್ಕಾರದಲ್ಲಿ ತಾಳ ಮೇಳವಿಲ್ಲದಂತಾಗಿದೆ. ಅಧಿಕಾರಿಗಳು – ಸಚಿವರ ನಡುವೆ ಸಂವಹನದ ಕೊರತೆ ಎದ್ದು ಕಾಣುತ್ತಿದೆ.‌ ಅದರಿಂದಾಗಿಯೇ ಘೋಷವಾಕ್ಯ ವಿವಾದ ಸೃಷ್ಟಿಯಾಗಿದೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ಜ್ಞಾನ ದೇಗುಲವಿದು ಕೈ ಮಗಿದು ಒಳಗೆ ಬಾ ಘೋಷವಾಕ್ಯ ಬದಲಾವಣೆ ವಿಚಾರಕ್ಕೆ ಕಿಡಿ ಕಾರಿದ ಶೆಟ್ಟರ್, ಇದನ್ನೆಲ್ಲ ನೋಡಿದ್ರೆ ಸರ್ಕಾರ ಅತಂತ್ರ ಸ್ಥಿತಿಯಲ್ಲಿದೆ ಅನಿಸುತ್ತೆ. ಕಾರ್ಯದರ್ಶಿಗಳು ಆದೇಶ ಮಾಡಿದ್ದಾರೆ ಅಂತಾರೆ ಮಂತ್ರಿ ಮಂಡಲದಲ್ಲಿ ಚರ್ಚೆ ಮಾಡಿದ್ದಾರಾ..? ಮಂತ್ರಿಗಳು ಅಧಿಕಾರಿಗಳ ನಡುವೆ ಸಮನ್ವಯವೇ ಇಲ್ಲ. ಯಾಕೆ ಕುವೆಂಪು ಅವರ ಘೋಷವಾಕ್ಯ ಬದಾಲವಣೆ ಮಾಡಬೇಕು. ಅಕಸ್ಮಾತ್ ಬದಲಾವಣೆ ಮಾಡೋದೆ ಇದ್ರೆ ಚರ್ಚೆ ಮಾಡಿ ಮಾಡಿ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು