ಹುಬ್ಬಳ್ಳಿ: ರಾಜ್ಯ ಸರ್ಕಾರದಲ್ಲಿ ತಾಳ ಮೇಳವಿಲ್ಲದಂತಾಗಿದೆ. ಅಧಿಕಾರಿಗಳು – ಸಚಿವರ ನಡುವೆ ಸಂವಹನದ ಕೊರತೆ ಎದ್ದು ಕಾಣುತ್ತಿದೆ. ಅದರಿಂದಾಗಿಯೇ ಘೋಷವಾಕ್ಯ ವಿವಾದ ಸೃಷ್ಟಿಯಾಗಿದೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಜ್ಞಾನ ದೇಗುಲವಿದು ಕೈ ಮಗಿದು ಒಳಗೆ ಬಾ ಘೋಷವಾಕ್ಯ ಬದಲಾವಣೆ ವಿಚಾರಕ್ಕೆ ಕಿಡಿ ಕಾರಿದ ಶೆಟ್ಟರ್, ಇದನ್ನೆಲ್ಲ ನೋಡಿದ್ರೆ ಸರ್ಕಾರ ಅತಂತ್ರ ಸ್ಥಿತಿಯಲ್ಲಿದೆ ಅನಿಸುತ್ತೆ. ಕಾರ್ಯದರ್ಶಿಗಳು ಆದೇಶ ಮಾಡಿದ್ದಾರೆ ಅಂತಾರೆ ಮಂತ್ರಿ ಮಂಡಲದಲ್ಲಿ ಚರ್ಚೆ ಮಾಡಿದ್ದಾರಾ..? ಮಂತ್ರಿಗಳು ಅಧಿಕಾರಿಗಳ ನಡುವೆ ಸಮನ್ವಯವೇ ಇಲ್ಲ. ಯಾಕೆ ಕುವೆಂಪು ಅವರ ಘೋಷವಾಕ್ಯ ಬದಾಲವಣೆ ಮಾಡಬೇಕು. ಅಕಸ್ಮಾತ್ ಬದಲಾವಣೆ ಮಾಡೋದೆ ಇದ್ರೆ ಚರ್ಚೆ ಮಾಡಿ ಮಾಡಿ ಎಂದರು.
ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…
ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.
ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…
ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್ನೊಂದಿಗೆ ಬಂದಿದೆ.
ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…
ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…