ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಭರ್ಜರಿ ಪ್ರಚಾರ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಿಂದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು, ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ.

ಕಾರವಾರ ರೋಡ್ ನಲ್ಲಿರುವ ಮೇಯರ್ ಮೆಮೋರಿಯಲ್ ಚರ್ಚ್ ಮಿಶನ್ ಕಾಂಪೌಂಡ್‌ನಲ್ಲಿ, ಫಾಸ್ಟರ್ ಕಮಿಟಿ ಹಾಗೂ ಪದಾದಿಕಾರಿಗಳ ವತಿಯಿಂದ ಕ್ರಿಶ್ಚಿಯನ್ ಬಾಂಧವರು ಸಭೆಯನ್ನು ಹಮ್ಮಿಕೊಂಡು ಜಗದೀಶ್ ಶೆಟ್ಟರ್ ಅವರಿಗೆ ಸನ್ಮಾನ ಮಾಡಿ ಗೌರವ ಸಲ್ಲಿಸಿದರು.

ಇನ್ನು ಕ್ರಿಶ್ಚಿಯನ್ ಧರ್ಮಗುರುಗಳಾದ ರೇವರೆಂಡ್ ರಾಜು, ಮತ್ತು ಅನಿಲ್ ಬುನಿಯನ್, ಉಜ್ವಲ ಗುಂಡಮಿ, ಎಡ್ವರ್ಡ್ ಬಳ್ಳಾರಿ ಹೀಗೆ ಕ್ರಿಶ್ಚಿಯನ್ ಧರ್ಮದ ಮುಖಂಡರು ಸೇರಿಕೊಂಡು ಪ್ರಾರ್ಥನೆ ಮಾಡಿ ಜಗದೀಶ್ ಶೆಟ್ಟರ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಈ ಸಭೆಯಲ್ಲಿ ನೂರಾರು ಕ್ರಿಶ್ಚಿಯನ್ ಬಾಂಧವರು ಭಾಗವಹಿಸಿದ್ದು, ಇವರೆಲ್ಲರನ್ನು ಉದ್ದೇಶಿಸಿ ಜಗದೀಶ್ ಶೆಟ್ಟರ್ ಅವರು ಮಾತನಾಡಿದರು.

Ashika S

Recent Posts

ರಾಜ್ಯದಲ್ಲಿ ನಾಳೆ, ನಾಡಿದ್ದು ಗುಡುಗು ಸಹಿತ ವರುಣಾರ್ಭಟ

ಎರಡು ದಿನದ ಹಿಂದೆ ಸಿಲಿಕಾನ್ ಸಿಟಿಗೆ ಮಳೆರಾಯ ತಂಪೆರೆದು ಹೋಗಿದ್ದಾನೆ. ಸದ್ಯ ಇದರ ಬೆನ್ನಲ್ಲೇ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದಲ್ಲಿ…

3 mins ago

ನಿಜಶರಣೆಯ ಮಾದರಿ ಬದುಕು: ಎಡೆಯೂರು ಶ್ರೀಗಳು

ಗುರು ಲಿಂಗ ಜಂಗಮರಲ್ಲಿ ಅನನ್ಯ ಭಕ್ತಿ ಹೊಂದಿದ್ದ ನಿಜಶರಣೆ ಹೇಮರಡ್ಡಿ ಮಲ್ಲಮ್ಮ, ಮಾನವೀಯ ಮೌಲ್ಯಗಳನ್ನು ಬೆಳಗಿಸಿದ ಮಾತೆ ಎಂದು ಎಡೆಯೂರು…

8 mins ago

ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಗ್ರಾಮಸ್ಥರ ಒತ್ತಾಯ

ಗ್ರಾಮದಲ್ಲಿ ಶಾಂತಿಯುತ ವಾತಾವರಣ ಕದಡುವ ಮೂಲಕ ಗ್ರಾಮಸ್ಥರ ನೆಮ್ಮದಿಗೆ ಧಕ್ಕೆ ತಂದಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಡಿ.ಕಾರೇಹಳ್ಳಿ…

10 mins ago

ರಸ್ತೆಗಳ ಗುಂಡಿ ಮುಚ್ಚಿಸಲು ಬಹುಜನ ಸಮಾಜ ಪಕ್ಷದಿಂದ ಮನವಿ

ನಗರದ ಪ್ರಮುಖ ರಸ್ತೆಗಳಲ್ಲಿರುವ ಗುಂಡಿ-ಗೊಟರುಗಳಿಗೆ ಮುಚ್ಚಿಸಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಬಹುಜನ ಸಮಾಜ ಪಕ್ಷದ ಮುಖಂಡರುಗಳು…

16 mins ago

ಸಿಹಿ ತಿಂಡಿ ವಿಚಾರಕ್ಕೆ ಮುರಿದು ಬಿದ್ದ ಮದುವೆ

ವರನ ಕಡೆಯವರಿಗೆ ಸಿಹಿತಿಂಡಿ ನೀಡಿಲ್ಲ ಎಂಬ ಕಾರಣಕ್ಕೆ ಮದುವೆ ಬೇಡ ಎಂದು ಗಲಾಟೆ ಮಾಡಿದ ಘಟನೆ ಕೊಡಗು ಜಿಲ್ಲೆಯಲ್ಲಿ ಸೋಮವಾರ…

19 mins ago

ಸೈಡ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ಸರ್ಕಾರಿ ಬಸ್ ಅಡ್ಡಗಟ್ಟಿ ಚಾಲಕನಿಗೆ ಹಲ್ಲೆ

ಕಾರಿನ ಚಾಲಕನಿಗೆ ಸೈಡ್ ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ಕೆ.ಎಸ್.ಆರ್.ಟಿ.ಸಿ. ಬಸ್ಸನ್ನು ತಡೆದು ಅದರ ಚಾಲಕನಿಗೆ ಹಲ್ಲೆ ನಡೆಸಿ, ಬಸ್ಸಿಗೆ ಹಾನಿಗೈದ…

25 mins ago