News Karnataka Kannada
Saturday, May 04 2024
ಹುಬ್ಬಳ್ಳಿ-ಧಾರವಾಡ

ʼಕರಸೇವಕ ಶ್ರೀಕಾಂತ್ ಪ್ರಕರಣದಲ್ಲಿ ಪ್ರಹ್ಲಾದ್ ಜೋಶಿ ಕೈವಾಡ ಇದೆʼ

Shettr
Photo Credit : News Kannada

ಹುಬ್ಬಳ್ಳಿ: ಕರಸೇವಕನ ಪ್ರಕರಣದಲ್ಲಿ ಪ್ರಹ್ಲಾದ್ ಜೋಶಿ ಕೈವಾಡ ಇದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗಂಭೀರ ಆರೋಪ ಮಾಡಿದ್ದಾರೆ.

ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಶೆಟ್ಟರ್, 30 ವರ್ಷದ ಹಿಂದಿ ಪ್ರಕರಣವನ್ನು ವಿತ್​ ಡ್ರಾ ಮಾಡಿಕೊಂಡು ಪರಿಷ್ಕರಣ ಮಾಡಬೇಕು. ಈ ಹಿಂದೆ ನಾನೂ ಕೂಡ ಪ್ರಯತ್ನಿಸಿದ್ದೇನೆ. ಈಗ ಹೋರಾಟ ಮಾಡುವವರು ಕರಸೇವಕರ ಮೇಲಿನ ಕೇಸ್ ವಾಪಸ್ ಪಡೆಯುವ ಪ್ರಯತ್ನ ಯಾಕೆ ಮಾಡಲಿಲ್ಲ? ಏಳು, ಎಂಟು ವರ್ಷ ಬಿಜೆಪಿ ಅಧಿಕಾರದಲ್ಲಿತ್ತು. ನಾನು ಕೇವಲ 10 ತಿಂಗಳ ಸಿಎಂ ಇದ್ದೆ. ಅಶೋಕ್ ಹೋಮ್ ಮಿನಿಸ್ಟರ್ ಇದ್ದರು, ಯಾಕೆ ವಾಪಸ್ ಪಡೆಯಲಿಲ್ಲ? ಲೋಕಸಭೆ ಚುನಾವಣೆಯಲ್ಲಿ ಗೆಲ್ಲೋಕೆ ಬಿಜೆಪಿ ಪ್ಲಾನ್ ಮಾಡಿದೆ. ಇದರಲ್ಲಿ ಪ್ರಹ್ಲಾದ್ ಜೋಶಿ ಕೈವಾಡ ಇದೆ ಎಂದು ವಾಗ್ದಾಳಿ ನಡೆಸಿದರು.

ಇದೆಲ್ಲ ಬಿಜೆಪಿ ಚುನಾವಣೆ ಗಿಮಿಕ್. ಸರ್ಕಾರದ ನಿರ್ದೇಶನದಲ್ಲಿ ಬಂಧನವಾಗಿಲ್ಲ. ರಾಜಕೀಯ ಮಾಡೋದೇ ನಿಮ್ಮ ಉದ್ದೇಶ. ಮಣಿಕಂಠ ರಾಠೋಡ್ ವಿರುದ್ಧ ಹತ್ತಾರು ಕ್ರಿಮಿನಲ್ ಕೇಸ್​ಗಳಿವೆ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು