ಹುಬ್ಬಳ್ಳಿ: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಪ್ರಕರಣ ಸಂಬಂಧ ಹುಬ್ಬಳ್ಳಿಯಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಅಪರಾಧಿಗಳ ಮೇಲೆ ತಕ್ಷಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಇದೆ. ಇದು ಸ್ವಾಭಾವಿಕ ಪದ್ದತಿ, ಇದರಲ್ಲಿ ತಾರತಮ್ಯ ಪ್ರಶ್ನೆ ಇಲ್ಲ. ಘಟನೆ ಆದ ಮೇಲೆ ಅರೆಸ್ಟ್ ಮಾಡಿದ್ದಾರೆ. ದೇಹ ಕತ್ತರಿಸಿ ಬೋರ್ವೆಲ್ಗೆ ಹಾಕಿದ್ರು. ನಾನು ನಮ್ಮ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ. ವರೂರಲ್ಲಿ ಜೈನ ಮುನಿಗಳು ಉಪವಾಸ ಕೂತಿದ್ದಾರೆ. ಅವರ ಬೇಡಿಕೆ ಕೇಳುತ್ತೇನೆ. ಮುಂದಿನ ದಿನದಲ್ಲಿ ಈ ರೀತಿ ಆಗದಂತೆ ನೋಡಿಕೊಳ್ತೀವಿ. ನಮ್ಮ ಇಲಾಖೆ ಸಮರ್ಥವಾಗಿದೆ. ಅರೆಸ್ಟ್ ಮಾಡಿದ್ದಾರೆ, ತನಿಖೆ ಶುರುವಾಗಿದೆ. ಸಿಬಿಐಗೆ ಕೊಡೋ ಅಗತ್ಯ ಕಾಣಲ್ಲ. ನಮ್ಮ ಇಲಾಖೆಯ ತನಿಖೆ ಮುಗಿದ ಮೇಲೆ ಸತ್ಯಾಸತ್ಯತೆ ಗೊತ್ತಾಗಲಿದೆ. ಕಾನೂನು ಕ್ರಮ ಆಗುತ್ತೆ, ಸುಮ್ನೆ ಅಪವಾದ ಮಾಡಬಾರದು. ಬಿಜೆಪಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗ್ತಿಲ್ಲ. ಅವರಲ್ಲಿ ಆಂತರಿಕ ಒಳಜಗಳ ಇದೆ. ಅವರಿಗೆ ಎಷ್ಟರ ಮಟ್ಟಿಗೆ ಜವಾಬ್ದಾರಿ ಇದೆ ಅನ್ನೋದನ್ನು ರಾಜ್ಯದ ಜನ ಗಮನಿಸ್ತಿದಾರೆ ಎಂದರು.
ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…
ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…
ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…
ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…
ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…
ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…