News Karnataka Kannada
Sunday, April 28 2024
ಹುಬ್ಬಳ್ಳಿ-ಧಾರವಾಡ

ಬಿಜೆಪಿಯಿಂದ ಶೋಷಿತ ವರ್ಗದವರಿಗೆ ನ್ಯಾಯ ಒದಗಿಸುವ ಕಾರ್ಯ: ಜಗದೀಶ್ ಶೆಟ್ಟರ್

Justice for oppressed classes by BJP: Jagdish Shettar
Photo Credit : News Kannada

ಹುಬ್ಬಳ್ಳಿ: ನಾವು ಅಧಿಕಾರಕ್ಕೆ ಬರುವ ಮುನ್ನವೇ ಮೀಸಲಾತಿ ಬಗ್ಗೆ ಭರವಸೆ ನೀಡಿದ್ದೇವು. ಅದೇ ರೀತಿಯಲ್ಲಿ ನಾವು ಶೋಷಿತ ವರ್ಗದವರಿಗೆ ಸಮಾನತೆ ನೀಡು ಕಾರ್ಯವನ್ನು ಮಾಡುತ್ತಿದ್ದೇವೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ಹುಬ್ಬಳ್ಳಿಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ದೃಢವಾದ ನಿರ್ಧಾರವನ್ನು ತೆಗೆದುಕೊಳ್ಳುವಲ್ಲಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಸರ್ಕಾರ ಮಹತ್ವದ ಕಾರ್ಯವನ್ನು ಮಾಡಿದೆ.

ಜೇನುಗೂಡು ಎಂಬುವಂತ ಮಾತಿಗೆ ಸಾಕ್ಷಿಯಾಗಿದ್ದ ಮೀಸಲಾತಿಯ ಜೇನುಗೂಡಿಗೆ ಬೊಮ್ಮಾಯಿಯವರ ಸರ್ಕಾರ ಕೈ ಹಾಕಿ ಎಲ್ಲರಿಗೂ ಸಿಹಿ ಹಂಚುವ ಕಾರ್ಯವನ್ನು ಮಾಡಿದ್ದಾರೆ. ದೇಶದಲ್ಲಿ ದಿನದಲಿತರಗೆ ಸೂಕ್ತ ಸಮಾನತೆ ನೀಡಿರುವುದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಎಂದರು.

ಒಳ ಮೀಸಲಾತಿ, ಮೀಸಲಾತಿ ಹೆಚ್ಚಳವನ್ನು ವ್ಯವಸ್ಥಿತವಾಗಿ ಅನುಷ್ಠಾನ ಮಾಡುವ ಮೂಲಕ ನಾವೆಲ್ಲರೂ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕೈ ಜೋಡಿಸಬೇಕಿದೆ ಎಂದು ಅವರು ಅಭಿನಂದನೆ ಸಲ್ಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು