ಕಲಘಟಗಿ: ಲಾಡ್ ಗೆಲುವಿಗೆ ಹರಕೆ ತೀರಿಸಿದ ಯುವಕ

ಕಲಘಟಗಿ: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂತೋಷ ಲಾಡ್ ಈ ಬಾರಿ ಕ್ಷೇತ್ರದಲ್ಲಿ ಜಯಭೇರಿ ಗಳಿಸಿರುವ ಹಿನ್ನೆಲೆಯಲ್ಲಿ ಕಲಘಟಗಿ ಪಟ್ಟಣದ ಆಝಾದ್ ಮಲ್ಲಿಕನವರ ಎಂಬ ಯುವಕ ಸಂತೋಷ ಲಾಡ್ ಗೆದ್ದು ಬಂದರೆ ಪಾದಯಾತ್ರೆ ಮೂಲಕ ದೇವರ ದರ್ಶನ ಮಾಡುವುದಾಗಿ ದೇವರಲ್ಲಿ ಹರಕೆ ಹೊತ್ತಿದ್ದನಂತೆ.

ಈಗ ಲಾಡ್ ಗೆಲವು ಸಾಧಿಸಿದ್ದು ಇಂದು ಮುಂಜಾನೆ ಕಲಘಟಗಿ ಪಟ್ಟಣದ ರುಸ್ತುಂ ಶಾಹಿದ್ ದರ್ಗಾ ಮೂಲಕ 14 ಕಿಲೋಮೀಟರ್ ದೂರವಿರುವ ಸಾತೋಶಹೀದ ದರ್ಗಾ ವರೆಗೂ ಬರಿಗಾಲಲ್ಲಿ ಪಾದಯಾತ್ರೆ ಮಾಡಿ ದೇವರ ದರ್ಶನ ಮಾಡಿ ಹರಕೆ ತೀರಿಸಿದ್ದಾರೆ. ಕ್ಷೇತ್ರದಲ್ಲಿ ಸಂತೋಷ ಲಾಡ್ ರವರ ಅಭಿಮಾನಿಗಳ ಸಂಭ್ರಮಾಚರಣೆಯಲ್ಲಿ ಈ ಯುವಕನ ಹರಕೆ ವಿಶೇಷವಾಗಿದೆ.

Ashika S

Recent Posts

ಪ್ರಜ್ವಲ್ ಜಾಗದಲ್ಲಿ ಮುಸ್ಲಿಂ ವ್ಯಕ್ತಿ ಇದ್ದಿದ್ದರೆ ಹೋರಾಟದ ಸ್ವರೂಪವೇ ಬೇರೆ: ನಟಿ ಸ್ವರಾ ಭಾಸ್ಕರ್

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಪ್ರತಿಕ್ರಿಯಿಸಿದ್ದು, ತಪ್ಪು ಮಾಡಿರುವ ವ್ಯಕ್ತಿ ಯಾವ ಧರ್ಮದವನು…

10 mins ago

“ನರೇಂದ್ರ ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗುವುದಿಲ್ಲವೇ”

ಪ್ರಧಾನಿ ನರೇಂದ್ರ ಮೋದಿಯವರ ಸಾವಿನ ಕುರಿತಾಗಿ ಮಾತನಾಡಿ ಕಾಂಗ್ರೆಸ್​ ಶಾಸಕ ರಾಜು ಕಾಗೆ ವಿವಾದ ಹುಟ್ಟು ಹಾಕಿದ್ದಾರೆ. "ನರೇಂದ್ರ ಮೋದಿ…

23 mins ago

ಜನರ ಕೆಲಸ ಮಾಡದ ಬಿಜೆಪಿಯನ್ನು ಈ ಬಾರಿ ಕಿತ್ತೊಗೆಯಿರಿ: ರಾಮಲಿಂಗಾರೆಡ್ಡಿ

ಕೇಂದ್ರದ ಮೋದಿಯವರ ಬಿಜೆಪಿ ಸರಕಾರ ದೇಶದ ಆರ್ಥಿಕ ಸ್ಥಿತಿ ಹದಗೆಡಿಸಿದ್ದಲ್ಲದೇ ಬೆಲೆ ಏರಿಕೆಯಿಂದ ಜನರ ಜೀವನ ಕಷ್ಟವಾಗಿದೆ. ಈ ಸಲ…

29 mins ago

ಕೈದಿ ಹೊಟ್ಟೆಯಲ್ಲಿ ಮೊಬೈಲ್‌ ಕಂಡು ದಂಗಾದ ವೈದ್ಯರು

ಕೈದಿಯೊಬ್ಬ ಮೊಬೈಲ್ ನ್ನು ನುಂಗಿ ಹೊಟ್ಟೆನೋವು ಎಂದು ಕೂಗಾಡುತ್ತಿದ್ದ ವೇಳೆ ವೈದ್ಯರ ಬಳಿ ಕರೆದುಕೊಂಡು ಹೋದಾಗ ಹೊಟ್ಟೆಯಲ್ಲಿ ಮೊಬೈಲ್  ಕಂಡು…

47 mins ago

ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಿಡುಗಡೆಗೆ ಮುಹೂರ್ತ ಫಿಕ್ಸ್

ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಮುಖ ಹಂತವಾಗಿದೆ.  2023 & 24ನೇ ಸಾಲಿನಲ್ಲಿ SSLC ಪರೀಕ್ಷೆ ಬರೆದಿದ್ದ…

57 mins ago

ಮಲ್ಪೆ: ಸಮುದ್ರ ಪಾಲಾಗುತ್ತಿದ್ದ ಬಾಲಕನ ರಕ್ಷಣೆ

ಸಮುದ್ರ ಪಾಲಾಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಿದ ಘಟನೆ ಉಡುಪಿ ತಾಲೂಕಿನ ಮಲ್ಪೆ ಬೀಚ್ ನಲ್ಲಿ ಸಂಭವಿಸಿದೆ.

1 hour ago