ಕುಂದಗೋಳ: ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

ಕುಂದಗೋಳ: ತಾಲೂಕಿನ ಗುಡೇನಕಟ್ಟಿ ಗ್ರಾಮದ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಆರೋಗ್ಯ ಶಿಬಿರ ಮಹಾತ್ಮ ಗಾಂಧಿ ನಡೆದ ಯೋಜನೆ ಅಡಿಯಲ್ಲಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ಅನ್ನು ಆಯೋಜಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಸವರಾಜ್ ಕುರಿ, ತಾಲೂಕ ಪಂಚಾಯತಿ ಅಧಿಕಾರಿಗಳು ಪ್ರಕಾಶ್ ಬಿರಾದಾರ, ಕೆ.ಎಚ್.ಪಿ.ಟಿ ಅಧಿಕಾರಿಗಳಾದ ರವಿಕುಮಾರ್ ಇಲಾಖೆಯ ಸಹಾಯಕ ಅಧಿಕಾರಿ ರಾಮನಗೌಡ ದ್ಯಾವನಗೌಡ, ಸವಿತಾ ಮುಳಗುಂದ, ಪಿಡಿಒ  ಬಸವರಾಜ ಕೊಳೇರಿ, ಸಕ್ರಪ್ಪ ಕಮ್ಮಾರ್, ವಿಶಾಲ ಯೋಗಪ್ಪನವರ, ತಾಯವ್ವ ಕೆಂಚಣ್ಣವರ, ಕಲ್ಲಪ್ಪ ಕಲ್ಲಣ್ಣನವರ, ಅನುಸೂಯಾ ಮಾಗಡಿ ಹಾಗೂ ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತೆಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Gayathri SG

Recent Posts

ಗೆದ್ದರೆ ವರ್ಷಕ್ಕೆ ಆರು ಸಿಲಿಂಡರ್‌ ಉಚಿತ : ಪಕ್ಷೇತರ ಅಭ್ಯರ್ಥಿ ರಾಮವಿಲಾಸ ಭರವಸೆ

'ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಸರ್ಕಾರದ ಅನುದಾನದಿಂದ ವರ್ಷಕ್ಕೆ ಆರು ಸಿಲಿಂಡರ್‌ ಉಚಿತವಾಗಿ ಕೊಡಿಸುವೆ' ಎಂದು ಪಕ್ಷೇತರ ಅಭ್ಯರ್ಥಿ ರಾಮವಿಲಾಸ ರಾಮುಲಾಲಜಿ…

2 mins ago

ಬೆದರಿಕೆ ಹಾಕಿ ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ನಾಲ್ವರ ಬಂಧನ

ಇಬ್ಬರು ಯುವಕರಾದ ಆಕಾಶ ಹಡಗಲಿ, ಅಭಿಷೇಕ ಸಜ್ಜನ, ಓರ್ವ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾರೆ. ಇದನ್ನು ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡು…

13 mins ago

ಪ್ರಜ್ವಲ್‌ ರೇವಣ್ಣರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್ ರದ್ದು ಕೋರಿ ಮೋದಿಗೆ ಸಿದ್ದು ಪತ್ರ

ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ…

30 mins ago

ನೀರಿಗೆ ಬಿದ್ದ ಗೆಳಯನ್ನು ರಕ್ಷಿಸಿಲು ಹೋದವನು ನೀರುಪಾಲು : ಗೆಳೆಯರ ದುರಂತ ಅಂತ್ಯ

ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರೋ ಘಟನೆ ಲಿಂಗಸುಗೂರು ತಾಲೂಕಿನ ಬಸವಸಾಗರ ಜಲಾಶಯದ ಕಾಲುವೆಯಲ್ಲಿ ನಡೆದಿದೆ. ಲಕ್ಕಣ್ಣ (22)…

31 mins ago

ಬಿಜೆಪಿ ಹಿಂದೂ- ಮುಸ್ಲಿಂರ ನಡುವೆ ವಿಷ ಬೀಜ ಬಿತ್ತುತ್ತಿದೆ : ನಟ ದುನಿಯಾ ವಿಜಯ್

ಬಿಜೆಪಿಯವರು ಹಿಂದೂ- ಮುಸ್ಲಿಂರ ನಡುವೆ ವಿಷ ಬೀಜ ಬಿತ್ತಿ ಸಮಾಜದಲ್ಲಿ ಬಿರುಕು ಮೂಡಿಸುತ್ತಿದ್ದಾರೆ. ಆದ್ದರಿಂದ, ಕೈ ಮುಗಿದು ಕೇಳಿಕೊಳ್ಳುತ್ತೇನೆ. ಅದಕ್ಕೆ…

60 mins ago

ಅಶ್ಲೀಲ ಚಿತ್ರಕ್ಕೆ ಡಿಕೆಶಿ ಫೋಟೋ ಮಾರ್ಫಿಂಗ್ : ಮೂವರ ವಿರುದ್ಧ ಎಫ್​​ಐಆರ್

ಡಿಕೆ ಶಿವಕುಮಾರ್ ಅವರ ಚಿತ್ರವನ್ನು ತಿರುಚಿ, ಅಶ್ಲೀಲವಾಗಿ ವೈರಲ್ ಮಾಡಿದ ಮೂವರು ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.

1 hour ago