ಕುಂದಗೋಳ: ತಾಲೂಕಿನ ಗುಡೇನಕಟ್ಟಿ ಗ್ರಾಮಸ್ಥರಿಂದ ಕುಂದಗೋಳ ಮತಕ್ಷೇತ್ರದ ಶಾಸಕರಾದ ಎಂ ಆರ್ ಪಾಟೀಲ್ ಹುಬ್ಬಳ್ಳಿಯ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಪಾಟೀಲರು ಗ್ರಾಮದ ಸಮಗ್ರ ಅಭಿವೃದ್ಧಿಗೆ ನಾನು ನಿಮ್ಮಜೊತೆ ಸದಾ ಕಾಲ ಕೈ ಜೋಡಿಸಿ ಇರುತ್ತೇನೆಂದು ಹೇಳಿದರು. ಈ ಸಂದರ್ಭದಲ್ಲಿ ಗಂಗಪ್ಪ ನಾಗರಹಳ್ಳಿ, ರಾಜು ಮಲ್ಲಿಗವಾಡ, ವರ್ಧಮಾನ, ದೊಡ್ಡಮನಿ ಬಸವರಾಜ ಯೋಗಪ್ಪನವರ, ಸಕ್ರಪ್ಪ ಕಮ್ಮಾರ್, ಗೋಪಾಲ್ ದೊಡ್ಡಮನಿ ಮಾಂತೇಶ ಶಾ ಗೋಟಿ ಮಾನಪ್ಪ ಬಡಿಗ್ಯಾರ ನೇಮ ಚಂದ್ರ ಮಲ್ಲಿಗವಾಡ ಮಂಜುನಾಥ್, ಮಲ್ಲಿಗವಾಡ ಅಶೋಕ್, ಯೋಗಪ್ಪನವರ ಬಸವರಾಜ ದಾನಮ್ಮನವರ ಉಮೇಶ ಸಂಶಿ, ಶಾಂತಪ್ಪದೊಡಮನಿ ಯೋಗಪ್ಪ, ಯೋಗಪ್ಪನವರ ಸಂಜು ಕುಮಾರ್, ಯೋಗಪ್ಪನವರ, ಹಾಗೂ ಇನ್ನೂ ಅನೇಕರು ಉಪಸ್ಥಿತರಿದ್ದರು.
ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…
ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.
ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…
ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್ನೊಂದಿಗೆ ಬಂದಿದೆ.
ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…
ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…