ಹುಬ್ಬಳ್ಳಿ-ಧಾರವಾಡ

ಕುಂದಗೋಳ: ಎಮ್.ಆರ್. ಪಾಟೀಲ್ ಗೆ ಸನ್ಮಾನದ ಗೌರವ!

ಕುಂದಗೋಳ: ತಾಲೂಕಿನ ಗುಡೇನಕಟ್ಟಿ ಗ್ರಾಮಸ್ಥರಿಂದ ಕುಂದಗೋಳ ಮತಕ್ಷೇತ್ರದ ಶಾಸಕರಾದ ಎಂ ಆರ್ ಪಾಟೀಲ್ ಹುಬ್ಬಳ್ಳಿಯ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಪಾಟೀಲರು ಗ್ರಾಮದ ಸಮಗ್ರ ಅಭಿವೃದ್ಧಿಗೆ ನಾನು ನಿಮ್ಮಜೊತೆ ಸದಾ ಕಾಲ ಕೈ ಜೋಡಿಸಿ ಇರುತ್ತೇನೆಂದು ಹೇಳಿದರು. ಈ ಸಂದರ್ಭದಲ್ಲಿ ಗಂಗಪ್ಪ ನಾಗರಹಳ್ಳಿ, ರಾಜು ಮಲ್ಲಿಗವಾಡ, ವರ್ಧಮಾನ, ದೊಡ್ಡಮನಿ ಬಸವರಾಜ ಯೋಗಪ್ಪನವರ, ಸಕ್ರಪ್ಪ ಕಮ್ಮಾರ್, ಗೋಪಾಲ್ ದೊಡ್ಡಮನಿ ಮಾಂತೇಶ ಶಾ ಗೋಟಿ ಮಾನಪ್ಪ ಬಡಿಗ್ಯಾರ ನೇಮ ಚಂದ್ರ ಮಲ್ಲಿಗವಾಡ ಮಂಜುನಾಥ್, ಮಲ್ಲಿಗವಾಡ ಅಶೋಕ್, ಯೋಗಪ್ಪನವರ ಬಸವರಾಜ ದಾನಮ್ಮನವರ ಉಮೇಶ ಸಂಶಿ, ಶಾಂತಪ್ಪದೊಡಮನಿ ಯೋಗಪ್ಪ, ಯೋಗಪ್ಪನವರ ಸಂಜು ಕುಮಾರ್, ಯೋಗಪ್ಪನವರ, ಹಾಗೂ ಇನ್ನೂ ಅನೇಕರು ಉಪಸ್ಥಿತರಿದ್ದರು.

Gayathri SG

Recent Posts

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

1 min ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

9 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

26 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

27 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

38 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

39 mins ago