News Karnataka Kannada
Friday, May 03 2024
ಹುಬ್ಬಳ್ಳಿ-ಧಾರವಾಡ

ಕುಂದಗೋಳ: ಶಾಸಕಿ ಏನು ಮಾಡಿದ್ದಾರೆ ? ಎಂಬುವವರಿಗೆ ಅಭಿವೃದ್ಧಿಯೆ ಉತ್ತರ- ಕುಸುಮಾವತಿ ಶಿವಳ್ಳಿ

Kundgol: What has the MLA done? Development is the answer - Kusumavathi Shivalli
Photo Credit : News Kannada

ಕುಂದಗೋಳ: ಒಂದೇ ಗ್ರಾಮಕ್ಕೆ ನಾದು ಪರ್ಯಾಯ ಕಾಮಗಾರಿ, 25 ಲಕ್ಷಕ್ಕೂ ಅಧಿಕ ಹಣ ಮಂಜೂರು ಮಾಡಿಸುವುದು ಸುಲಭದ ಕೆಲಸವಲ್ಲಾ ಶಾಸಕಿ ಏನು ಮಾಡಿದ್ದಾರೆ ? ಎಂಬುವವರಿಗೆ ಅಭಿವೃದ್ಧಿಯೆ ಉತ್ತರ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.

ಅವರು ಕುಂದಗೋಳ ತಾಲೂಕಿನ ಹೊಸಕಟ್ಟಿ ಗ್ರಾಮದಲ್ಲಿ ಮರಿಯಮ್ಮದೇವಿ ದೇವಸ್ಥಾನದ ಅಭಿವೃದ್ಧಿಗೆ 5 ಲಕ್ಷ, ದೇವಸ್ಥಾನಕ್ಕೆ ಹೋಗುವ ರಸ್ತೆ ಅಭಿವೃದ್ಧಿಗೆ 12 ಲಕ್ಷ, ಗರಡಿ ಮನೆ ಮುಂದುವರಿದ ಕಾಮಗಾರಿಗೆ 3 ಲಕ್ಷ ಸೇರಿದಂತೆ 7 ಲಕ್ಷ ರೂಪಾಯಿ ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ ನನ್ನನ್ನು ಅಭಿವೃದ್ಧಿ ಕೆಲಸ ಮಾಡಲು ಚುನಾಯಿಸಿದ್ದೀರಿ ಆ ಕೆಲಸ ಅಚ್ಚುಕಟ್ಟಾಗಿ ನಿರ್ವಹಿಸುವೆ ಎಂದರು.

ಶಾಸಕರನ್ನು ಡೊಳ್ಳು ಮೇಳಗಳ ಸಮೇತ ಕರೆತಂದ ಗ್ರಾಮಸ್ಥರು, ಶಾಸಕಿ ಕುಸುಮಾವತಿ ಭೂಮಿಪೂಜೆ ನೆರವೇರಿಸಿದ ಬಳಿಕ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರು ಸರ್ವ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ಹೊಸಕಟ್ಟಿ ಗ್ರಾಮದ ಮಹಿಳೆಯರು, ಮುಖಂಡರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು