News Karnataka Kannada
Sunday, May 05 2024
ಹುಬ್ಬಳ್ಳಿ-ಧಾರವಾಡ

ಬಿಜೆಪಿಯಲ್ಲಿ ಲಕ್ಷ್ಣಣ ಸವದಿಗೆ ಅವಮಾನ: ಸಿದ್ದರಾಮಯ್ಯ

Lakshman Savadi insulted in BJP, so he came to Congress: Siddaramaiah
Photo Credit : News Kannada

ಹುಬ್ಬಳ್ಳಿ: ಲಕ್ಷ್ಣಣ ಸವದಿ ಕಾಂಗ್ರೆಸ್ ಸೇರಿರೋದ್ರಿಂದ ಪಕ್ಷಕ್ಕೆ ಬಲಬಂದಿದೆ. ಸವದಿ ಸೀನಿಯರ್ ಲೀಡರ್ . ಅವರಿಗೆ ಬಿಜೆಪಿಯಲ್ಲಿ ಅವಮಾನ ಆಗಿದೆ ಹಾಗಾಗಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದಾರೆ ಎಂದು ಮಾಜಿ ಸಿಎಮ್ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿಯ ಯಮನಕರಡಿಯಲ್ಲಿ ಪ್ರಚಾರ ಸಭೆ ಹಿನ್ನಲೆ ಬೆಳಗಾವಿಗೆ ಹೊರಟ್ಟಿದ್ದು, ಅಲ್ಲಿ ಮಳೆ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ಏರ್‌ ಪೋರ್ಟ್‌ನಲ್ಲಿ ವಿಮಾನ ಲ್ಯಾಂಡ್ ಆಗಿದ್ದು, ಸುದ್ದಿಗಾರರೊಂದಿಗೆ ಮಾತನಾಡಿದರು.  ಕುಂದಗೋಳ ಮಾಜಿ ಶಾಸಕ ಚಿಕ್ಕನಗೌಡ ಹಾಗೂ ಜಗದೀಶ್ ಶೆಟ್ಟರ್ ನಮ್ಮನ್ನು ಸಂಪರ್ಕ ಮಾಡಿಲ್ಲ. ಕಾಂಗ್ರೆಸ್ ಪಟ್ಟಿ ಇಂದು, ಇಲ್ಲವೇ ನಾಳೆ ಬಿಡುಗಡೆಯಾಗಲಿದ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು