ಹುಬ್ಬಳ್ಳಿ: ಬಿಜೆಪಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಚುನಾವಣೆ ಒಂದೇ ಮಾಡಿದ್ರು.ರಾಜ್ಯದ ಚುನಾವಣೆ ಬದಲು ಶೆಟ್ಟರ್ ಸೋಲಿಸುವ ಚುನಾವಣೆ ಮಾಡಿದ್ದರು. ಜಗದೀಶ್ ಶೆಟ್ಟರ್ ರಾಷ್ಟ್ರೀಯ ಪಕ್ಷಕ್ಕೆ ಹೋಗಿದ್ದಾರೆ ಆ ಪಕ್ಷಕ್ಕೆ ಒಂದು ಬಲ ಬಂದಿದೆ. ಜಗದೀಶ್ ಶೆಟ್ಟರ್, ಸವದಿಯನ್ನು ಕಾಂಗ್ರೆಸ್ ಪಕ್ಷಗೌರವಯುತವಾಗಿ ನಡೆಸಿಕೊಳ್ಳಬೇಕು .ಲಿಂಗಾಯತದ ಉತ್ತರ ಕರ್ನಾಟಕದ ನಾಯಕರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿ ಸಲಹೆ ನೀಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ,ಬ್ರಾಹ್ಮಣ ವಿಚಾರವಾಗಿ ನಾನು ಆರು ತಿಂಗಳ ನಂತರ ಸುದ್ದಿಗೋಷ್ಠಿ ಮಾಡುತ್ತೇನೆ. ರಾಜ್ಯದಲ್ಲಿ ಏನಾಗಿದೆ, ಅನ್ನೋ ದಾಖಲೆ ಇವೆ. ಬ್ರಾಹ್ಮಣರ ಬಗ್ಗೆ ಮಾತಾಡೋಕೆ ನನಗೆ ಭಯ ಇಲ್ಲ. ನನಗೆ ಯಾರ ಅಂಕುಶವೂ ಇಲ್ಲ. ಬಹಳ ಮಾತಾಡಿ ಉಪಯೋಗ ಇಲ್ಲ. ರಾಜ್ಯದ ನಾಯಕರನ್ನು ಬಹಳ ಕೆಟ್ಟ ರೀತಿಯಲ್ಲಿ ನೋಡಿಕೊಂಡರು. ಅವರದು ಅವರೇ ಉಂಡರು.
ದಕ್ಷಿಣದ ಭಾರತದ ಕುದುರೆಗಳನ್ನು ಕತ್ತೆ ಅಂದುಕೊಂಡಿದ್ದೇ ಇದಕ್ಕೆಲ್ಲ ಕಾರಣ. ಅತ್ಯಂತ ಬುದ್ದಿ ಜೀವಿ ಎಲ್ಲಾ ಜನಾಂಗವನ್ನು ಒಂದೇ ದೃಷ್ಟಿಯಲ್ಲಿ ನೋಡುವಂತ ಒಬ್ಬ ನಾಯಕ ಈ ರಾಜ್ಯ ಚುಕ್ಕಾಣೆಯನ್ನು ಹಿಡಿಯಬೇಕು. ಅವರ ಆಶ್ವಾಸನೆಗಳನ್ನು ಶೀಘ್ರವಾಗಿ ಈಡೇರಿಸಬೇಕು. ಕರ್ನಾಟಕ ಕ್ಕೆ ಅತ್ಯಂತ ಯೋಗ್ಯ ಆಡಳಿತ ವನ್ನು ಕೊಡುತ್ತಾರೆ ಎಂಬ ಭಾವನೆ ಇದೆ. ರಾಜ್ಯವನ್ನು ಸರಿಯಾದ ರೀತಿ ನಡೆಸುವ ವ್ಯಕ್ತಿ ಸಿಎಂ ಆಗಬೇಕು. ಸಮರ್ಥ, ಯೋಗ್ಯ ವ್ಯಕ್ತಿ ಸಿಎಂ ಆಗಬೇಕು ಎಂದರು.
ಇರಾನ್ನಲ್ಲಿ ಮೀನಿನ ಮಳೆಯಾಗುತ್ತಿದೆ. ಜಲಚರಗಳು ಆಕಾಶದಿಂದ ಕೆಳಗೆ ಬೀಳುತ್ತಿವೆ. ಹಲವು ಮೀನುಗಳು ಆಕಾಶದಿಂದ ಬೀಳುತ್ತಿರುವುದನ್ನು ತೋರಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ…
ಈ ಬಾರಿಯ ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮೇಲೆ ಎಲ್ಲರ ಕಣ್ಣಿದೆ. ಆದರೆ, ಸಿಎಸ್ಕೆ ಆಡಿರುವ 11 ಪಂದ್ಯಗಳಲ್ಲಿ…
ಪೆನ್ ಡ್ರೈವ್ ಪ್ರಕರಣದಲ್ಲಿ ಡಿಕೆಶಿ ವಿರುದ್ಧ ಆರೋಪ ಕೇಳಿಬಂದ ಬೆನ್ನಲ್ಲೇ ನಗರದ ಕೆಲವು ಕಡೆಗಳಲ್ಲಿ ಅವರ ವಿರುದ್ಧ ಪೋಸ್ಟರ್ ಅಭಿಯಾನ…
ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಮೆಟ್ರೋಪಾಲಿಟನ್ ಟ್ರಾನ್ಸ್ಪೋರ್ಟ್ ಕಾರ್ಪೋರೇಶನ್ ಲಿಮಿಟೆಡ್ ಬಸ್ ಕಂಡಕ್ಟರ್ಗಳಿಗೆ 8 ಸಾವಿರ ಲೋಹದ ವಿಸಿಲ್ಗಳನ್ನು ಕಂಡಕ್ಟರ್ಗಳಿಗೆ…
ಖ್ಯಾತ ಸಿನಿಮಾ ನಟಿ ಕನಕಲತಾ ಇಂದು ನಿಧನರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ಅವರು ಬಹಳ ದಿನಗಳಿಂದ ನಿದ್ದೆ ಮಾಡಲಾಗದ…
ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎರಡನೇ ಹಂತದ ಮತದಾನದ ಭಾಗವಾಗಿ ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನಿಂದ ವೋಟಿಂಗ್ ನಡೆಯುತ್ತಿದೆ.