News Karnataka Kannada
Sunday, May 19 2024
ಹುಬ್ಬಳ್ಳಿ-ಧಾರವಾಡ

ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯಗೆ ಶರಣಾದ ಪತಿ

Photo Credit : News Kannada

ಹುಬ್ಬಳ್ಳಿ: ಕೆಲಸಕ್ಕೆ ಹೋಗು ಎಂದಿದ್ದಕ್ಕೆ ತನ್ನ ಪತ್ನಿಯನ್ನು ಕೊಂದ ತಾನೂ ನೇಣು ಹಾಕಿಕೊಂಡು ಮೃತಪಟ್ಟ ಘಟನೆ ಹಳೇಹುಬ್ಬಳ್ಳಿ ಇಸ್ಲಾಂಪುರದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಸಾಹಿಸ್ತಾ ಬೇಪಾರಿ(25) ಕೊಲೆಯಾಗಿದ್ದು, ಅವಳ ಪತಿ ಮಲ್ಲಿಕ್ (28) ನೇಣು ಹಾಕಿಕೊಂಡು ಮೃತಪಟ್ಟವ ಎಂದು ತಿಳಿದು ಬಂದಿದೆ. ಮಲ್ಲಿಕ್ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ. ಇತ್ತೀಚಿಗೆ ಅವನು ಕೆಲಸಕ್ಕೆ ಹೋಗದ ಕಾರಣ ದಂಪತಿಗಳಿಬ್ಬರ ನಡುವೆ ಜಗಳ ನಡೆಯುತ್ತಿತ್ತು.

ಶುಕ್ರವಾರ ಬೆಳಗ್ಗೆ ಇದೆ ವಿಚಾರವಾಗಿ ಜಗಳ ನಡೆದಿದೆ. ಇದು ವಿಕೋಪಕ್ಕೆ ಹೋಗಿ ಮಲ್ಲಿಕ್ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಲ್ಲದೇ ತಾನೂ ಮನೆಯ ಮಹಡಿಯ ಕಬ್ಬಿಣದ ಎಂಗ್ಲರ್‌ಗೆ ನೇಣು ಹಾಕಿಕೊಂಡು ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಕಸಬಾಪೇಟ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಮೃತ ದೇಹಗಳ ಕಿಮ್ಸ್ ಶವಗಾರಕ್ಕೆ ರವಾನಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು