ಹುಬ್ಬಳ್ಳಿ: ಯುವತಿ ನೇಹಾ ಹಿರೇಮಠ ಅವರ ಮನೆಗೆ ಕನ್ನಡ ಚಿತ್ರರಂಗದ ನಟ ಪ್ರಥಮ್ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ ಹಿಂದೂ ಹುಡುಗಿಯರ ಜೊತೆ ನೀವು ಲವ್ ಯಾಕೆ ಮಾಡುತ್ತೀರಿ? ನಿಮ್ಮ ಪಾಡಿಗೆ, ನಿಮ್ಮ ಸಮುದಾಯದಲ್ಲೇ ಬೇಕಾದರೆ ಒಂದಲ್ಲ ಎರಡಲ್ಲ 5 ಮದುವೆ ಮಾಡಿಕೊಳ್ಳಿ. ನಿಮ್ಮನ್ನು ಯಾರು ಕೇಳ್ತಾರೆ? ಹಿಂದೂಗಳ ತಂಟೆಗೆ ಬರಬೇಡಿ ಎಂದು ಮುಸ್ಲಿಂಮರಿಗೆ ಎಚ್ಚರಿಕೆ ನೀಡಿದರು.
ಕಲಾವಿದರು ಎಲೆಕ್ಷನ್ ಪ್ರಚಾರಕ್ಕೆ ಬರುತ್ತಾರೆ. ಇಂಥ ಘಟನೆ ಆದಾಗ ಯಾರೂ ಬರಲ್ಲ. ಅಂಥ ಕಲಾವಿದರನ್ನು ತಲೆ ಮೇಲೆ ಇಟ್ಟುಕೊಂಡು ಮೆರೆಸಬೇಡಿ. ನೇಹಾ ಹಿರೇಮಠ್ ನಿಧನದಿಂದ ಚಿತ್ರರಂಗದ ಎಲ್ಲರಿಗೂ ನೋವಾಗಿದೆ ಎಂದು ಪ್ರಥಮ್ ಹೇಳಿದ್ದಾರೆ.
ನನಗೆ ಈ ವಿಷಯದಿಂದ ತುಂಬ ನೋವಾಗಿದೆ. ಅದಕ್ಕಾಗಿಯೇ ಬೆಂಗಳೂರಿನಿಂದ ಇಲ್ಲಿಗೆ ಬಂದಿದ್ದೇನೆ. ಕಡೆಗಣಿಸಿದರೆ ಪ್ರಾಣ ತೆಗೆದುಬಿಡೋದಾ? ನನ್ನ ಮಗ ಅಂಥವನಲ್ಲ ಎಂದು ಅವರ ತಾಯಿ ಹೇಳ್ತಾರೆ. ವೀರಪ್ಪ ನಾಯಕ ಸಿನಿಮಾದ ಕಥೆ ರೀತಿ ಹೇಳಿಕೆ ನೀಡ್ತಾರೆ. 20 ವರ್ಷದ ಹಿಂದೆ ಇವರು ಸಿಕ್ಕಿದ್ದಿದ್ರೆ ನಿರ್ದೇಶಕರು ಶ್ರುತಿ ಬದಲಿಗೆ ಇವರನ್ನೇ ಆಯ್ಕೆ ಮಾಡುತ್ತಿದ್ದರು ಎಂದು ಪ್ರಥಮ್ ಪ್ರತಿಕ್ರಿಯಿಸಿದರು.
ಈ ವಿಚಾರದಲ್ಲಿ ರಾಜಕೀಯ ಬೇಡ. ಸಿನಿಮಾದ ಪ್ರಚಾರಕ್ಕೆ ಈ ಊರಿಗೆ ಬರಬೇಕು ಎಂದುಕೊಂಡಿದ್ದೆ. ಆದರೆ ಈಗ ಸಾವಿನ ಮನೆಗೆ ಬರುವಂತೆ ಆಗಿದೆ’ ಎಂದು ಪ್ರಥಮ್ ಹೇಳಿದ್ದಾರೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ