News Karnataka Kannada
Wednesday, May 08 2024
ಹುಬ್ಬಳ್ಳಿ-ಧಾರವಾಡ

ವಕೀಲರ ಮೇಲೆ ಪೊಲೀಸರ ಹಲ್ಲೆ: ಸರ್ಕಾರಕ್ಕೆ ಮನವಿ ಸಲ್ಲಿಕೆ

Hubbali
Photo Credit : News Kannada

ಹುಬ್ಬಳ್ಳಿ: ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಪೊಲೀಸ್‌ ಹಲ್ಲೆ ಖಂಡಿಸಿ, ಹಾಗೂ ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೊಳಿಸಲು ಆಗ್ರಹಿಸಿ ಸರ್ವಧರ್ಮ ಸ್ವಯಂ ಸೇವಕರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ತಹಶೀಲ್ದಾರ ಕಚೇರಿ ಎದುರು ಸಮಾವೇಶಗೊಂಡ ಪ್ರತಿಭಟನಾಕಾರರು, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ವಿರುದ್ಧ ಘೋಷಿಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸರ್ವ ಧರ್ಮ ಸ್ವಯಂ ಸೇವಕರ ಸಂಸ್ಥಾಪಕ ಅಧ್ಯಕ್ಷ ಆನಂದ ದಲಬಂಜನ ಮಾತನಾಡಿ, ರಾಜ್ಯದಲ್ಲಿ ಪದೇ ಪದೇ ವಕೀಲರ ಮೇಲೆ ಹಲ್ಲೆ ನಡೆಯುತ್ತಿದೆ. ಸರ್ಕಾರ ಸಾರ್ವಜನಿಕ ರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚಿಕ್ಕಮಂಗಳೂರಿನ ವಕೀಲರ ಮೇಲೆ ಹಲ್ಲೆ ನಡೆಸಿದ ಪೊಲೀಸ್‌ ಸಿಬ್ಬಂದಿ ತಕ್ಷಣ ಅಮಾನತ್ತು ಮಾಡಬೇಕು. ಮುಂದೆ ಈ ರೀತಿ ಆಗದಂತೆ ಕ್ರಮ ವಹಿಸಬೇಕು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು