News Karnataka Kannada
Saturday, April 27 2024
ಹುಬ್ಬಳ್ಳಿ-ಧಾರವಾಡ

ಕೇಜಿವಾಲ್‌ ಬಂಧನ ವಿರೋಧಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧನ ಮಾಡಿದ್ದನ್ನು ವಿರೋಧಿಸಿ ಹುಬ್ಬಳ್ಳಿಯಲ್ಲಿ ಆಮ್ ಆದ್ಮ ಪಕ್ಷದಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
Photo Credit : NewsKarnataka

ಹುಬ್ಬಳ್ಳಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧನ ಮಾಡಿದ್ದನ್ನು ವಿರೋಧಿಸಿ ಹುಬ್ಬಳ್ಳಿಯಲ್ಲಿ ಆಮ್ ಆದ್ಮ ಪಕ್ಷದಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ಹುಬ್ಬಳ್ಳಿಯ ಮಿನಿವಿಧಾನಸೌಧಕ್ಕೆ ಪ್ರತಿಭಟನೆ ರ್ಯಾಲಿ ಮೂಲಕ ಆಗಮಿಸಿದ ಕಾರ್ಯಕರ್ತರು, ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಎಎಪಿ ಬೆಂಬಲಿಗರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಅಬಕಾರಿ ನೀತಿ ಪ್ರಕರಣ ಸಂಬಂಧ ಇ.ಡಿ ಗುರುವಾರ ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಇವರ ಬಂಧನ ಖಂಡನೀಯವಾಗಿದೆ ಎಂದು ಎಎಪಿ ಇಂದು ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿತ್ತು. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು