ಧಾರವಾಡ: ನವಲಗುಂದ ತಾಲ್ಲೂಕಿನ ಗುಡಿಸಾಗರ ಗ್ರಾಮದಲ್ಲಿ ಏ. 5 ರಂದು ನೂತನ ಜೈನ ಬಸದಿ ದೇವಸ್ಥಾನ ಉದ್ಘಾಟನೆ ಮತ್ತು ಪಂಚಕಲ್ಯಾಣ ಮಹೋತ್ಸವ ಅಂಗವಾಗಿ ಗುಡಿಸಾಗರ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯೆ ಶ್ರೀ 108 ಪುಣ್ಯಸಾಗರ ಮುನಿಮಹಾರಾಜರು ತಮ್ಮ ನೂರಾರು ಶಿಷ್ಯರೊಂದಿಗೆ ಪಾದಯಾತ್ರೆ ಮೂಲಕ ನವಲಗುಂದಕ್ಕೆ ಆಗಮಿಸಿದ ವೇಳೆ ಸಮಾಜ ಮುಖಂಡರು ಪಾದ ಪೂಜೆ ಮೂಲಕ ಬರಮಾಡಿಕೊಂಡರು.
ಈ ವೇಳೆ ವಿಜಯಗೌಡ ಪಾಟೀಲ, ಬಸನಗೌಡ ಪಾಟೀಲ, ಪ್ರಕಾಶ ಪಾಟೀಲ, ಮನೋಹರ ಪಾಟೀಲ, ಸಂತೋಷ ಪಾಟೀಲ, ಗಿರೀಶ್ ಪಾಟೀಲ, ಪವನ ಪಾಟೀಲ, ಆನಂದ ಜಕ್ಕನಗೌಡ್ರ, ಪ್ರಭಾವತಿ ಪಾಟೀಲ, ವಿಮಲಾ ಪಾಟೀಲ, ಇತರರು ಇದ್ದರು.
ಸ್ಯಾಂಡಲ್ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…
ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…
ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.
ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್ ಶವವಾಗಿ ಪತ್ತೆಯಾಗಿದ್ದಾನೆ.