ಹುಬ್ಬಳ್ಳಿ: ಹುಬ್ಬಳ್ಳಿಯ ಅತಿ ಹೆಚ್ಚು ವ್ಯಾಪಾರಗಳು ಈ ಜನತಾ ಬಜಾರ್ನಲ್ಲಿ ಆಗುತ್ತಿವೆ. ಇದನ್ನು ನವೀಕರಿಸಿದ್ದು ಹುಬ್ಬಳ್ಳಿಯ ಜನತೆಗೆ ತುಂಬಾ ಉಪಯುಕ್ತವಾಗಿದೆ. ಇಂದಿನಿಂದ ಈ ಬಜಾರ್ ಬಳಕೆಗೆ ಮುಕ್ತವಾಗಿದ್ದು, ಜನರು ಮೊದಲಿನಂತೆ ಇಲ್ಲಿ ವ್ಯಾಪಾರ ವ್ಯವಹಾರಗಳನ್ನು ಮಾಡಬಹುದಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಸ್ಮಾರ್ಟ್ ಸಿಟಿ ಯೋಜನೆ ಅಡಿ ಹುಬ್ಬಳ್ಳಿಯಲ್ಲಿ 18.50 ಕೋಟಿ ವೆಚ್ಚದಡಿ ನವೀಕರಣಗೊಂಡ ಜನತಾ ಬಜಾರ್ ಮಾರುಕಟ್ಟೆಯನ್ನು ಇಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೋಕಾರ್ಪಣೆಗೊಳಿಸಿದರು ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಸಚಿವ ಹಾಲಪ್ಪ ಆಚಾರ್, ಶಾಸಕ ಪ್ರಸಾದ ಅಬ್ಬಯ್ಯ, ಪಾಲಿಕೆಯ ಸದಸ್ಯರು, ಸ್ಮಾರ್ಟ್ ಸಿಟಿ ಸದಸ್ಯರು ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದರು.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…