News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿಯಲ್ಲಿ ಇಂದು ಆರ್​ಎಸ್​ಎಸ್​ ಪಥ ಸಂಚಲನ: ಮದ್ಯ ಮಾರಾಟ ನಿಷೇಧ

RSS to take out march in Hubballi today, sale of liquor banned
Photo Credit : News Kannada

ಹುಬ್ಬಳ್ಳಿ: ವಿಜಯದಶಮಿ ನಿಮತ್ತ ಹುಬ್ಬಳ್ಳಿ ಮಹಾನಗರದಿಂದ ಇಂದು (ಅ.29) ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನ ನಡೆಯಲಿದೆ. ಹೀಗಾಗಿ ವಾಣಿಜ್ಯನಗರಿಯಲ್ಲಿ ಮದ್ಯ ಮಾರಾಟವನ್ನು ಬಂದ್ ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಕಮೀಷನರ್ ರೇಣುಕಾ ಸುಕುಮಾರ ಆದೇಶ ಹೊರಡಿಸಿದ್ದಾರೆ. ಆರ್​​ಎಸ್​ಎಸ್​ ಪಥಸಂಚಲನ ಇಂದು ಮಧ್ಯಾಹ್ನ 2:30 ನೆಹರು ಮೈದಾನದಿಂದ ಆರಂಭವಾಗುತ್ತದೆ.

ನಾಳೆ (ಅ.30) ಬೆಳಿಗ್ಗೆ ಆರು ಗಂಟೆವರೆಗೂ ಮದ್ಯ ಮರಾಟ ಮತ್ತು ಮದ್ಯ ಸಾಗಾಟ ಬಂದ್​​ ಮಾಡಲಾಗಿದೆ. ಪಥ ಸಂಚಲನ ವೇಳೆ ಮದ್ಯಪಾನ ಮಾಡಿ ಕಾನೂನು‌ ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು