ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಹುದ್ದೆಗೆ ಪೊಲೀಸ್ ಇಲಾಖೆಯಿಂದ 2011 ಬ್ಯಾಚಿನ್ ಐಪಿಎಸ್ ಅಧಿಕಾರಿಯಾದ ಸಂತೋಷ್ ಬಾಬು ಅವರನ್ನು ಪ್ರಭಾರಿಯಾಗಿ ನೇಮಕ ಮಾಡಲಾಗಿದೆ.
ರಮನ್ ಗುಪ್ತ ಅವರ ವರ್ಗಾವಣೆ ನಂತರ ಹು-ಧಾ ಪೊಲೀಸ್ ಕಮೀಷನರ್ ಸ್ಥಾನ ತೆರುವಾಗಿ ದಿನಗಳು ಕಳೆದರು ರಾಜ್ಯ ಸರ್ಕಾರ ಯಾವೊಬ್ಬ ಅಧಿಕಾರಿಯನ್ನು ಇಲ್ಲಿಗೆ ನಿಯೋಜನೆ ಮಾಡಿರಲಿಲ್ಲ.
ಹೀಗಾಗಿ ಕಾನೂನು ಸುವ್ಯವಸ್ಥೆ ಹದಗೆಡುವ ಮುನ್ನವೇ ಇದೀಗ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಹು-ಧಾ ಪೊಲೀಸ್ ಕಮೀಷನರ್ ಆಗಿ ಸಂತೋಷ್ ಬಾಬು ಅವರನ್ನು ಪ್ರಭಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…