ಹುಬ್ಬಳ್ಳಿ: ಸಿದ್ದರಾಮಯ್ಯ ಸಹಜ ನನ್ನ ಟಾರ್ಗೆಟ್ ಮಾಡೋದು. ಅವರ ವೋಟ್ ಬ್ಯಾಂಕ್ ಛಿದ್ರ ಆಗಿದೆ. ಸಿದ್ದರಾಮಯ್ಯ ಮೇಲೆ ಭ್ರಷ್ಟಾಚಾರ ಆರೋಪ ಇದೆ. 8 ಸಾವಿರ ಕೋಟಿ ಭ್ರಷ್ಟಾಚಾರ ಆರೋಪ ಇದೆ. ಅದಕ್ಕೆ ಉತ್ತರ ಕೊಡಬೇಕಾಗತ್ತೆ ಎಂದು ಹೀಗೆ ಮಾತಾಡ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಆದರ್ಶ ನಗರದ ಬಳಿ ವಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರ ವೋಟ್ ಬ್ಯಾಂಕ್ ಎಸ್ ಸಿ ಎಸ್ ಟಿ ಅವರ ಕಾಲ ಕೆಳಗೆ ಇದ್ದ ವೋಟ್ ಸರಿದು ಹೋಗಿದೆ. ಹಾಗಾಗಿ ನನ್ನ ಟಾರ್ಗೆಟ್. ಡ್ಯಾಂ ಒಡೆದಿದ್ದು ಕಾಂಗ್ರೆಸ್ ದು . ಎಸ್ ಸಿ ಎಸ್ ಟಿ ಒಬಿಸಿ ವೋಟ್ ಅವರ ಕೈ ತಪ್ಪಿ ಅವರ ಡ್ಯಾಂ ಒಡೆದಿದೆ. ಸಿದ್ದರಾಮಯ್ಯ ಇದೀಗ ಡಿಕೆ ಶಿವಕುಮಾರ್ ಗೆ ಪೈಪೋಟಿ ಕೊಡ್ತೀದ್ದಾರೆ. ಆ ಮಟ್ಟಕ್ಕೆ ಸಿದ್ದರಾಮಯ್ಯ ಇಳದೀದ್ದಾರೆ. ಆಂತರಿಕವಾಗಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಜೊತೆ ಪೈಪೋಟಿಗೆ ಇಳದಿದ್ದಾರೆ. ನನ್ನ ಮೇಲೆ ಭ್ರಷ್ಟಾಚಾರ ಆರೋಪ ಏನಾದರೂ ಇದ್ರೆ ಹೇಳಲಿ ತನಿಖೆ ಮಾಡಿಸೋಣ ಎಂದರು.
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ದಿಲ್ಲಿ ಮುಖ್ಯಮಂತ್ರಿ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್ಗೆ ಪ್ರವೇಶಿಸಿದೆ. ಇನ್ನು ಆರ್ಸಿಬಿ…
ನಗರದ ಮಂಗಲಪೇಟ್ ಸಮೀಪದ ಮೆಥೋಡಿಸ್ಟ್ ಚರ್ಚ್ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.
ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್ ಫಾರ್ ಫ್ರಾಡ್…
ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…
ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…