News Karnataka Kannada
Saturday, May 11 2024
ಹುಬ್ಬಳ್ಳಿ-ಧಾರವಾಡ

ಕುಮಾರಸ್ವಾಮಿ ಅವರ ಫೆನ್ ಡ್ರೈವ್ ನಲ್ಲಿ ಏನು ಹುರುಳಿಲ್ಲ: ಶಿವರಾಜ್ ತಂಗಡಗಿ

There is no substance in Kumaraswamy's fan drive: Shivaraj Thangadagi
Photo Credit : News Kannada

ಹುಬ್ಬಳ್ಳಿ: ಕುಮಾರಸ್ವಾಮಿ ಅವರ ಫೆನ್ ಡ್ರೈವ್ ನಲ್ಲಿ ಏನು ಹುರುಳಿಲ್ಲ. ಬುಟ್ಟಿಯಲ್ಲಿ ಹಾವಿಟ್ಟು ಹಾವಿದೆ ಹಾವಿದೇ ಎಂದು ಹೆದರಿಸುವ ಮೂಲಕ ಕುಮಾರಸ್ವಾಮಿ ಹತಾಶರಾಗಿದ್ದಾರೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದರು.

ನಗರದಲ್ಲಿ ಸುದ್ದುಗೋಷ್ಠಿಯಲ್ಲಿ ಮಾತನಾಡಿದ ಅವರು , ವರ್ಗಾವಣೆ ಎಲ್ಲ ಸರ್ಕಾರದ ಅವಧಿಯಲ್ಲಿಯೂ ಆಗಿದೆ. ಸರಿಯಾದ ದಾಖಲಾತಿ ನೀಡದೆ ಹರಾಜು ಪ್ರಕ್ರಿಯೆ ಎಂದು ಹೇಳುವುದು ಸರಿಯಲ್ಲ. ಬಿಜೆಪಿ, ಜೆಡಿಎಸ್ ಗೆ ವಿನಂತಿ ಮಾಡಿಕೊಳ್ಳುತ್ತೇನೆ. ನಮಗೆ 1 ರಿಂದ 2 ವರ್ಷ ಆಡಳಿತ ಮಾಡಲು ಬಿಡಿ. ಈಗ ಕೇವಲ ಮೂರು ತಿಂಗಳ ಪೂರ್ಣ ಗೊಂಡಿದೆ. 2 ಪಕ್ಷಕ್ಕೆ ಸಮಾಧಾನವೇ ಇಲ್ಲ. ಕುಮಾರ ಸ್ವಾಮಿ ಕಾಲದಲ್ಲಿ ವರ್ಗಾವಣೆ ಆಗಿಲ್ಲಾ. ಹಿಟ್ ಆ್ಯಂಡ್ ರನ್ ಯಾಕೆ ಮಾಡುವುದು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು