News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಧರ್ಮಸ್ಥಳ ದೇವಸ್ಥಾನ , ಪೂಜ್ಯ ವೀರೇಂದ್ರ ಹೆಗ್ಗಡೆ ಬಗ್ಗೆ ಇಲ್ಲ ಸಲ್ಲದ ಹೇಳಿಕೆ ಸಹಿಸಲ್ಲ: ಕೊರವಿ

They are making baseless allegations against Veerendra Heggade: Rajanna Koravi
Photo Credit : News Kannada

ಹುಬ್ಬಳ್ಳಿ:  ಧರ್ಮಸ್ಥಳ ದೇವಸ್ಥಾನ , ಪೂಜ್ಯ ವೀರೇಂದ್ರ ಹೆಗ್ಗಡೆ ಬಗ್ಗೆ ಇಲ್ಲ ಸಲ್ಲದ ಹೇಳಿಕೆ ನೀಡುವುದನ್ನು ಸಹಿಸುವುದಿಲ್ಲ ಎಂದು ಜಿಲ್ಲಾ ಜನಜಾಗೃತಿ ವೇದಿಕೆಯ ರಾಜ್ಯಧ್ಯಕ್ಷ ರಾಜಣ್ಣ ಕೊರವಿ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಕಿ ಮಾತನಾಡಿದ ಅವರು, 2011ರಲ್ಲಿ ಸೌಜನ್ಯ ಕೊಲೆ ನಡೆದಿದೆ.   ಆ ವಿಚಾರಕ್ಕೆ ಸಂಬಂಧಿಸಿ ಧರ್ಮಸ್ಥಳ ಕ್ಷೇತ್ರ,  ಪೂಜ್ಯರನ್ನು ಜೋಡಿಸುವುದು ಯಾವ ನ್ಯಾಯ. ವೀರೇಂದ್ರ ಹೆಗ್ಗೆಡೆ ಅವರು ಸ್ವತಃ ಸಿಐಡಿ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ನಮ್ಮ ರಾಜ್ಯ, ಕೇಂದ್ರ ಸರ್ಕಾರದ ಗೃಹ ಸಚಿವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು