News Karnataka Kannada
Wednesday, May 08 2024
ಹುಬ್ಬಳ್ಳಿ-ಧಾರವಾಡ

ಒಡಿಶಾ ರಾಜ್ಯದಲ್ಲಿ ನಡೆದ ರೈಲ್ವೆ ದುರಂತ ನಿಜಕ್ಕೂ ದುಃಖದ ಸಂಗತಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Union Minister Pralhad Joshi said that the railway tragedy in Odisha is indeed sad.
Photo Credit : News Kannada

ಹುಬ್ಬಳ್ಳಿ : ಇಂತಹದೊಂದು ಘಟನೆ ನಡೆಯಬಾರದಿತ್ತು. ಕಳೆದ ಸುಮಾರು ವರ್ಷಗಳಿಂದ ರೈಲ್ವೆ ಇಲಾಖೆಯಲ್ಲಿ ಇಂತಹ ಘಟನೆಗಳು ಸಂಭವಿಸಿರಲಿಲ್ಲ. ಆದರೆ ಈಗ ನೂರಾರು ಜನರು ಸಾವನ್ನಪ್ಪಿರುವುದು ನಿಜಕ್ಕೂ ದುಃಖದ ಸಂಗತಿಯಾಗಿದೆ ಎಂದು ಒಡಿಶಾ ರಾಜ್ಯದಲ್ಲಿ ನಡೆದ ರೈಲ್ವೆ ದುರಂತಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ದೇವರು ಮೃತರ ಕುಟುಂಬಕ್ಕೆ ದುಃಖವನ್ನು ತಡೆಯುವ ಶಕ್ತಿ ನೀಡಲಿ. ಮೃತರ ಕುಟುಂಬಕ್ಕೆ ಹಾಗೂ ಅಪಘಾತದಲ್ಲಿ ಒಳಗಾದವರ ಕುಟುಂಬಕ್ಕೆ ಶೀಘ್ರವಾಗಿ ಪರಿಹಾರ ಕಲ್ಪಿಸುವ ಕಾರ್ಯ ತ್ವರಿತ ಗತಿಯಲ್ಲಿ ನಡೆಯುತ್ತಿವೆ. ಕೇಂದ್ರ ರೈಲ್ವೆ ಸಚಿವರ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮೃತರ ಕುಟುಂಬಕ್ಕೆ ಪರಿಹಾರ ಒದಗಿಸುವ ಕಾರ್ಯವನ್ನು ಮಾಡಲಾಗುತ್ತಿದೆ‌. ಈ ಪ್ರಕರಣದ ಕುರಿತು ಕೂಡ ಉನ್ನತ ಮಟ್ಟದ ತನಿಖೆಯನ್ನು ಕೂಡ ಮಾಡುವ ಮೂಲಕ ಪರಿಶೀಲನೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು