ಉಪರಾಷ್ಟ್ರಪತಿ ದಂಪತಿ, ರಾಜ್ಯಪಾಲರಿಗೆ ಅದ್ದೂರಿ ಸ್ವಾಗತ ಮಾಡಿದ ಜೋಶಿ ದಂಪತಿ

ಹುಬ್ಬಳ್ಳಿ: ಧಾರವಾಡ ಐಐಐಟಿಗೆ ಆಗಮಿಸಿದ್ದ ಉಪರಾಷ್ಟ್ರಪತಿ ಜಗದೀಪ್ ಧನಕರ್ ದಂಪತಿ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಗೃಹಕ್ಕೆ ತೆರಳಿ ಔತಣ ಸ್ವೀಕರಿಸಿದರು. ಹುಬ್ಬಳ್ಳಿಯಲ್ಲಿನ ಮನೆಗೆ ಧಾವಿಸಿದ ಉಪರಾಷ್ಟ್ರಪತಿ ದಂಪತಿ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರನ್ನು ಜೋಶಿ ದಂಪತಿ ಆರತಿ ಬೆಳಗಿ ಆತ್ಮೀಯ, ಆದರದಿಂದ ಬರಮಾಡಿಕೊಂಡರು.

ಕೇಂದ್ರ ಸಚಿವ ಜೋಶಿ ಅವರ ಮನೆಯಲ್ಲಿ ಧಾರವಾಡ ಫೇಡಾ ಸಿಹಿ ಸವಿದ ಉಪರಾಷ್ಟ್ರಪತಿ ದಂಪತಿ ಅತೀವ್ರ ಸಂತಸ ವ್ಯಕ್ತಪಡಿಸಿದರು. ಸಚಿವ ಪ್ರಹ್ಲಾದ ಜೋಶಿ ಕುಟುಂಬದ ಸದಸ್ಯರೊಂದಿಗೆ ಬೆರೆತು ಲಘು ಉಪಹಾರ ಸ್ವೀಕರಿಸಿದ ಉಪರಾಷ್ಟ್ರಪತಿ ಬಳಿಕ ಸಾಮಾನ್ಯರಂತೆ ಬಿಜೆಪಿ ಕಾರ್ಯಕರ್ತರೊಂದಿಗೆ ಕೆಲ ಸಮಯ ಕಳೆದಿದ್ದು, ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್, ವಿಧಾನಪರಿಷತ್‌ ಅಧ್ಯಕ್ಷ ಬಸವರಾಜ ಹೊರಟ್ಟಿ ಹಾಗೂ ಶಾಸಕ ಮಹೇಶ್ ಟೆಂಗಿನಕಾಯಿ ಉಪರಾಷ್ಟ್ರಪತಿ ಅವರಿಗೆ ಸಾಥ್ ನೀಡಿದರು.

Gayathri SG

Recent Posts

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

16 mins ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

35 mins ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

55 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

1 hour ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

2 hours ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

2 hours ago