News Karnataka Kannada
Friday, May 03 2024
ಹುಬ್ಬಳ್ಳಿ-ಧಾರವಾಡ

ತನಿಖೆಗೆ ಮುಕ್ತ ಅವಕಾಶ ನೀಡಿದ್ದೇವೆ ಸತ್ಯಾಸತ್ಯತೆ ಹೊರಬರಲಿ, ನಿಷ್ಪಕ್ಷಪಾತವಾಗಿ ನಿರ್ಧಾರ- ಸಿಎಂ

Mangaluru: Chief Minister to inaugurate beneficiaries' conference on May 16
Photo Credit : G Mohan

ಹುಬ್ಬಳಿ: ಈ ಪ್ರಕರಣ ಈಗ ನ್ಯಾಯಾಲಯದಲ್ಲಿದೆ. ಲೋಕಾಯುಕ್ತ ತನಿಖೆ ನಡೆಸುತ್ತಿದೆ . ‌ತನಿಖೆಗೆ ಮುಕ್ತ ಅವಕಾಶ ನೀಡಿದ್ದೆವೆ ಸತ್ಯಾಸತ್ಯದೆ ಹೊರಬರಲಿ. ಅದರಂದ ಮುಂದಿನ ಕ್ರಮಗಳನ್ನು ಅತ್ಯಂತ ನಿಷ್ಪಕ್ಷಪಾತವಾಗಿ ತೆಗೆದಕೊಳ್ಳುತ್ತೇವೆ ವಿರೋಧ ಪಕ್ಷಗಳು ಇದನ್ನು ದೊಡ್ಡದು ಮಾಡಲು ಹೊರಟಿದ್ದಾರೆ. ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಇಂತಹ ಅದೆಷ್ಟೋ ಪ್ರಕರಣಗಳು ನಡೆದಿವೆ‌ ಎಂದು ಕಾನೂನು ಸಚಿವ ಮಾಧುಸ್ವಾಮಿ ಘಟನೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಆಪಾದನೆ ಮಾಡುವ ಮ‌ೂಲಕ ಅವರ ಪಾಪ ತೊಳೆಯಲು ಸಾಧ್ಯವಿಲ್ಲ. ಅವರ ಭ್ರಷ್ಟಾಚಾರದ ಪಾಪ ಇದೆ 59ಕೇಸ್ ಗಳನ್ನು ಲೋಕಾಯುಕ್ತಕ್ಕೆ ನೀಡಲಾಗುತ್ತದೆ. ತನಿಖೆಯ ನಂತರ ಸತ್ಯಾಸತ್ಯೆತೆ ಹೊರಬರಲಿದೆ. ಬಾಂಬೆ ಡೇಯ್ಸ್ ಪುಸ್ತಕ ಬಿಡುಗಡೆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

ಸುಮಲತಾ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಹಲವಾರು ದಿನಗಳಿಂದ ಚರ್ಚೆ ನಡೆಯುತ್ತಿತ್ತು. ಈಗ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಮಯ ಬಂದಿದೆ ನೋಡೋಣ ಎಂದರು.

ರಾಷ್ಟ್ರೀಯ ಹೆದ್ದಾರಿ ಕ್ರೆಡಿಟ್ ವಿಚಾರ ಉತ್ತರ ನೀಡಿದ ಸಿಎಂ, ಇದು ಬಹಳ ಸಿಂಪಲ್, ರಾಷ್ಟ್ರೀಯ ಹೆದ್ದಾರಿ ಮಾಡುವುದು ಕೇಂದ್ರ ಸರ್ಕಾರ. ಕೇಂದ್ರದಲ್ಲಿ ನಮ್ಮದೇ ಸರ್ಕಾರ ಇದೆ.‌ಕಾಮಗಾರಿ ಆರಂಭದ ಬಗ್ಗೆ ಹಣದ ಬಿಡುಗಡೆ ಬಗ್ಗೆ ನಮ್ಮಲ್ಲಿ ದಾಖಲೆಗಳಿವೆ. ಇವರು ಪ್ರಸ್ತಾವನೆ ಕಳಿಸಿದ ಬಗ್ಗೆ ಮಾತನಾಡುತ್ತಿದ್ದಾರೆ. ಪ್ರಸಾವನೆ ಇರುವುದು ಇಪ್ಪತ್ತು ವರ್ಷಗಳಿಂದ ಅದು ಇವತ್ತಿನದಲ್ಲ. ಸಿದ್ದರಾಮಯ್ಯ ಸಿಎಂ ಆಗುವುದಕ್ಕಿಂತ ಮುಂಚೆಯಿಂದಲೂ ಪ್ರಸ್ತಾವನೆ ಇತ್ತು. ನೈಸ್ ರೋಡ್ ಪ್ರಸ್ತಾವನೆ ಫೇಲ್ ಆದಾಗ ಇದು ಮತ್ತೇ ಮುನ್ನೆಲೆಗೆ ಬಂತು. ಇದರ ಇತಿಹಾಸ ಗೊತ್ತಿದ್ದವರಿಗೆ ಗೊತ್ತು. ಎಲ್ಲರೂ ಇತಿಹಾಸ ಮರೆತಿದ್ದಾರೆ ಎಂದು ಕ್ಲೇಮ್ ಮಾಡುತ್ತಿದ್ದಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು