ಅಣ್ಣಿಗೇರಿ: ಪಟ್ಟಣದ ಮಾಬುಸಾಬ ಇಮಾಮಸಾಬ ಕಿರೇಸೂರ ಯೋಧ ತಮ್ಮ ಸೇವೆಯನ್ನು ಪೂರ್ಣ ಗೊಳಿಸಿ ಪಟ್ಟಣಕ್ಕೆ ಆಗಮಿಸಿದ ಹಿನ್ನಲೆಪಟ್ಟಣದ ನಾಗರಿಕರು ಅವರನ್ನು ಸ್ವಾಗತ ಮಾಡಿಕೊಂಡರು.
ಯೋಧ ಮಾಬುಸಾಬ ಅವರು ಹವಾಲ್ದಾರ ಆಗಿ ಗಡಿಭದ್ರತಾ ಸೇವೆಯಲ್ಲಿ ೨೩ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಈ ಸಂಧರ್ಭದಲ್ಲಿ ಸುನೀಲ ಬಡೀಗೆರ, ರೀಯಾಜ ಮಕಾಂದರ, ಡಿ. ಆಯ್. ಪಾಟೀಲ ಬಿ. ಎಫ್ ಕರಬುಡ್ಡಿ, ಎಸ್ ಯು ಜಗ್ಗಲನವರ, ಶಬ್ಬಿರ ಅಸುಂಡಿ, ಶಬ್ಬಿರ ಕರಬುಡ್ಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…
'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…
ವಿರಾಟ್ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್ ಆಗಿದೆ.
ಕೆಎಸ್ಆರ್ಟಿಸಿ ಬಸ್ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.
ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…