Categories: ಗದಗ

ಗದಗ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ 10ನೇ ತರಗತಿ ವಿದ್ಯಾರ್ಥಿನಿ ಬಲಿ

ಗದಗ : ರಾಜ್ಯದಲ್ಲಿ ಕೊರೊನಾ ಸೋಂಕಿನ ಬೆನ್ನಲ್ಲೇ ಡೆಂಗ್ಯೂ ಆತಂಕ ಎದುರಾಗಿದ್ದು, ಶಂಕಿತ ಡೆಂಗ್ಯೂಗೆ 10ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ನಡೆದಿದೆ.

ಹರದಗಟ್ಟಿ ಗ್ರಾಮದ ಶಿವಪ್ಪ ಮತ್ತು ತುಳಚಾಬಾಯಿ ದಂಪತಿಯ ಮಗಳು ವೈಶಾಲಿ ಶಿವಪ್ಪ ಸಾವನ್ನಪ್ಪಿದ ವಿದ್ಯಾರ್ಥಿನಿ. ದಸರಾ ರಜೆಗೆ ಊರಿಗೆ ಬಂದಿದ್ದ ವೈಶಾಲಿ, ಡೆಂಗ್ಯೂ ಜ್ವರಕ್ಕೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಆರೋಗ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Swathi MG

Recent Posts

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

8 mins ago

ರೀಲ್ಸ್ ಸ್ಟಾರ್ ಗೀತಾಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…

25 mins ago

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

38 mins ago

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

1 hour ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

1 hour ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

2 hours ago