ಗದಗ : ಗದುಗಿನ ತ್ರಿವಿಧ ದಾಸೋಹಮೂರ್ತಿ ಪೂಜ್ಯ ಲಿಂಗೈಕ್ಯ ಡಾ. ತೋಂಟದ ಸಿದ್ದಲಿಂಗ ಶ್ರೀಗಳ ಜನ್ಮ ದಿನವಾದ ಫೆ. 21 ನ್ನು `ಭಾವೈಕ್ಯ ದಿನ’ವನ್ನಾಗಿ ಆಚರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಗದುಗಿನ ತ್ರಿವಿಧ ದಾಸೋಹಮೂರ್ತಿ ಪೂಜ್ಯ ಲಿಂಗೈಕ್ಯ ಶ್ರೀ ಜಗದ್ಗುರು ಡಾ.ತೋಂಟದಾರ್ಯ ಸಿದ್ದಲಿಂಗ ಮಹಾಸ್ವಾಮಿಗಳ ಐಕ್ಯ ಮಂಟಪವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಸಿಎಂ ಬೊಮ್ಮಾಯಿ, ಲಿಂಗೈಕ್ಯ ಡಾ. ತೋಂಟದ ಸಿದ್ದಲಿಂಗ ಶ್ರೀಗಳ ಜನ್ಮ ದಿನವಾದ ಫೆ. 21 ನ್ನು `ಭಾವೈಕ್ಯ ದಿನ’ವನ್ನಾಗಿ ಆಚರಿಸಲಾಗುವುದು.
ಈ ಕುರಿತು ಶೀಘ್ರವೇ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.
ಡಾ.ತೋಂಟದ ಸಿದ್ದಲಿಂಗ ಶ್ರೀಗಳುಉ ಕಟ್ಟಡಗಳನ್ನು ಕಟ್ಟಲಿಲ್ಲ.ಜನರ ಮನಸುಗಳನ್ನು ಕಟ್ಟಿ ಬೆಳೆಸಿದ್ದಾರೆ. ಶ್ರೀಗಳು ಕನ್ನಡ ಭಾಷೆಗೆ ಧಕ್ಕೆ ಉಂಟಾದಾಗಲೆಲ್ಲ ಧ್ವನಿ ಎತ್ತುತ್ತಿದ್ದರು ಎಂದು ಹೇಳಿದರು.
ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…