News Karnataka Kannada
Wednesday, May 01 2024
ಗದಗ

ರಸ್ತೆ ಅಪಘಾತ ಸೂಚನಾ ಫಲಕ ಅಳವಡಿಸಲು ಆಗ್ರಹ

Road Instruction
Photo Credit :

ಮುಳಗುಂದ : ಚಿಂಚಲಿ ಗ್ರಾಮದಿಂದ ಹುಬ್ಬಳ್ಳಿಗೆ ಸಂಪರ್ಕ ಕಲ್ಪಿಸುವ ಕೋಳಿವಾಡ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗುತ್ತಿವೆ. ಈ ರಸ್ತೆ ಅಪಘಾತ ಸೂಚನಾ ಫಲಕ ಅಳವಡಿಸಬೇಕು. ಮುದುಕರಡ್ಡೆ ಕೆರೆ ಸಮೀಪದ ರಸ್ತೆ ತಿರುವಿನಲ್ಲಿ ತಡೆಗೋಡೆ ಮತ್ತು ಸೂಚನಾ ಫಲಕ ಹಾಕಿಲ್ಲ.

ಈ ಮಾರ್ಗವು ಶಿರಹಟ್ಟಿ, ಹುಬ್ಬಳ್ಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದ್ದು, ನಿತ್ಯ ನೂರಾರು ವಾಹನ ಸವಾರರು ಇದೇ ಮಾರ್ಗವನ್ನು ಬಳಸುತ್ತಾರೆ. ತಿರುವಿನಲ್ಲಿ ವೇಗವಾಗಿ ಬಂದ ವಾಹನಗಳು ಉರುಳಿ ಬಿದ್ದು, ಸರಣಿ ಅಪಘಾತಗಳು ಸಂಭವಿಸಿದ್ದೂ ಇದೆ. ಹೀಗಾಗಿ, ಲೋಕೋಪಯೋಗಿ ಇಲಾಖೆ ಎಚ್ಚೆತ್ತು ಕೂಡಲೇ ಸೂಚನಾ ಫಲಕ ಅಳವಡಿಸಬೇಕು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು