ಗದಗ: ಅಯೋಧ್ಯ ಬಾಲರಾಮನ ಪ್ರಾಣಪ್ರತಿಷ್ಠಾಪನೆ ಇಂದು ನಡೆಯಲಿದೆ. ಈ ನಡುವೆ ಅಯೋಧ್ಯೆ ರಾಮಮಂದಿರ ಫೋಟೋದ ಮೇಲೆ ಪಾಕಿಸ್ತಾನ ಧ್ವಜವನ್ನಿಟ್ಟು ಸೋಶಿಯಲ್ ಮಿಡಿಯಾದಲ್ಲಿ ಪೋಸ್ಟ್ ಮಾಡಿದ ಘಟನೆ ನಡೆದಿದೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮುಸ್ಲಿಂ ಯುವಕ ಈ ಕೃತ್ಯ ಮಾಡಿದ್ದಾನೆ.
ತೌಜುದ್ದೀನ್ ದಫೇದಾರ್ ಯುವಕ ಈ ಕೃತ್ಯವೆಸಗಿದ್ದಾನೆ. ಅಯೋಧ್ಯೆ ರಾಮಮಂದಿರ ಗೋಪುರದ ಮೇಲೆ ಹಸಿರು ಧ್ವಜ ಹಾಕಿ ಪೋಸ್ಟ್ ಮಾಡಿದ್ದಾನೆ. ಮುಸ್ಲಿಂ ಧರ್ಮದ ಸಂಕೇತವಿರುವ ಧ್ವಜದ ಚಿತ್ರ ಹಾಕಿ ಬಾಬ್ರಿಮಜ್ಜೀದ್ ಎಂದು ಬರೆದು ಪೋಸ್ಟ್ ಮಾಡಿದ್ದಾನೆ. ಈ ಘಟನೆ ಮುನ್ನೆಲೆಗೆ ಬಂದಂತೆ ತಕ್ಷಣ ತೌಜುದ್ದೀನನ್ನ ಗಜೇಂದ್ರಗಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…