ಹಾವೇರಿ: ಬಿಹಾರದ ಎಸ್ಟಿಎಫ್ ಕರ್ನಾಟಕ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸುವ ಮೂಲಕ ಮುಂಗೇರ್ನಿಂದ ಮೂವರು ಕುಖ್ಯಾತ ಕ್ರಿಮಿನಲ್ಗಳನ್ನು ಬಂಧಿಸಿದೆ. ಮೊಹಮ್ಮದ್ ಶಂಶಾದ್ ಆಲಂ, ಮೊಹಮ್ಮದ್ ಶಾಹಿದ್ ಚಂದ್ ಮತ್ತು ಮೊಹಮ್ಮದ್ ಆಸಿಫ್ ಆಲಂ ಬಂಧಿತರು.
ಅಪರಾಧಿಗೆ ಶಸ್ತ್ರಾಸ್ತ್ರ ಒದಗಿಸಿದ ಆರೋಪದ ಹಿನ್ನೆಲೆ ಈ ಮೂವರ ವಿರುದ್ಧ ಎಪ್ರಿಲ್19 ರಂದು ಕರ್ನಾಟಕದ ಹಾವೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಮೂವರೂ ಕ್ರಿಮಿನಲ್ ಮಂಜುನಾಥ್ ಅಲಿಯಾಸ್ ಮಲಿಕ್ ಎಂಬುವನಿಗೆ ಕರ್ನಾಟಕದಲ್ಲಿ ಶಸ್ತ್ರಾಸ್ತ್ರಗಳನ್ನು ಒದಗಿಸಿದ್ದರು ಎಂದು ಆರೋಪಿಸಲಾಗಿದೆ. ಹಾವೇರಿಯಲ್ಲಿ ಉದ್ಯಮಿ ಬಸಂತ್ ಕುಮಾರ್ ಮೇಲೆ ಕುಖ್ಯಾತ ಪಾತಕಿಗಳಾದ ಮಂಜುನಾಥ್ ಮತ್ತು ಸೋನು ಮಲಿಕ್ ಗುಂಡಿನ ದಾಳಿ ನಡೆಸಿದ್ದರು.
ಸುದೀರ್ಘ ಹುಡುಕಾಟ:
ಮೂವರು ಅಪರಾಧಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ ಕರ್ನಾಟಕದ ಪೊಲೀಸರು ಬಿಹಾರ ಪೊಲೀಸರನ್ನು ಸಂಪರ್ಕಿಸಿದ್ದರು. ಅವರ ಬಂಧನಕ್ಕಾಗಿ ಎಸ್ಟಿಎಫ್ನ ವಿಶೇಷ ತಂಡ ಶೋಧ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.
ನಗರದ ಪ್ರಗತಿ ಮೈದಾನದ ಸುಂರಗ ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದು ದೆಹಲಿ ಪೊಲೀಸ್ ಸಿಬ್ಬಂದಿ ಸಾವನಪ್ಪಿದ್ದಾರೆ. ಅಪಘಾತದ ದೃಶ್ಯ ಕ್ಯಾಮೆರದಲ್ಲಿ ಸೆರೆಯಾಗಿದೆ.…
ಕರ್ನಾಟಕದಲ್ಲಿ ೨ನೇ ಹಂತದ ಚುನಾವಣಾ ಪ್ರಚಾರಕ್ಕೆ ಉಸ್ತುವಾರಿಗಳ ನೇಮಕವನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮಾಡಿದ್ದಾರೆ. ಅದರಂತೆ ಚುನಾವಣೆಗೆ ಉಸ್ತುವಾರಿಗಳ…
ಪ್ರವಾಸಕ್ಕೆಂದು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲದ ದಾರುಣ ಘಟನೆ ಕನಕಪುರ ತಾಲೂಕಿನ ಮೇಕೆದಾಟು ಬಳಿಯ ಸಂಗಮದ ಕಾವೇರಿ ನದಿಯಲ್ಲಿ ನಡೆದಿದೆ.…
ಬಿಹಾರದ ಬೇಗುಸರಾಯ್ ನಿಂದ ಟೇಕ್ ಆಫ್ ಆಗುವ ಮೊದಲು ಅಮಿತ್ ಶಾ ಅವರ ಹೆಲಿಕಾಪ್ಟರ್ ಸ್ವಲ್ಪ ಸಮಯದವರೆಗೆ ನಿಯಂತ್ರಣ ಕಳೆದುಕೊಂಡ…
ಮುರುಘಾ ಮಠದ ವಸತಿ ಶಾಲ ವಿದ್ಯಾರ್ಥಿನಿಯರ ಮೇಲಿನ ಅತ್ಯಚಾರ ಪ್ರಕರಣದಲ್ಲಿ ಜಾಮನೀನು ಪಡೆದು ಹೊರ ಬಂದಿದ್ದ ಮುರುಘಾ ಶ್ರೀಗಳಿಗೆ ಪುನಃ…
ಕೇಂದ್ರ ಸಚಿವ ಅಮಿತ್ ಶಾ ಕುರಿತಾದ ನಕಲಿ ವಿಡಿಯೋವನ್ನು ʻಎಕ್ಸ್ʼನಲ್ಲಿ ಹಂಚಿಕೊಂಡ ಆರೋಪದ ಮೇರೆಗೆ ಮೇ 1ರಂದು ವಿಚಾರಣೆಗೆ ಹಾಜರಾಗುವಂತೆ…