ಹಾವೇರಿ: ಮಠದ ಮುಂದೆ ಟ್ರ್ಯಾಕ್ಟರ್ನಲ್ಲಿ ಸಂಚರಿಸುವಾಗ ಹೆಚ್ಚು ಸೌಂಡ್ ಇಟ್ಟುಕೊಂಡು ಹೋಗಬೇಡಿ ಎಂದಿದ್ದಕ್ಕೆ ಸ್ವಾಮೀಜಿ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕೃಷ್ಣಾಪುರದಲ್ಲಿ ನಡೆದಿದೆ.
ಕೃಷ್ಣಾಪುರ ಗ್ರಾಮದಲ್ಲಿರುವ ಬಂಜಾರ ಗುರುಪೀಠದ ಕುಮಾರ ಮಹಾರಾಜ ಸ್ವಾಮೀಜಿ ಹಲ್ಲೆಗೊಳಗಾದವರು.
ಸವಣೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಸ್ವಾಮೀಜಿ ದೂರು ದಾಖಲಿಸಿದ್ದಾರೆ. ಗುರುಪೀಠದ ಮುಂದೆ ಹೋಗುತ್ತಿದ್ದಾಗ ಟ್ರ್ಯಾಕ್ಟರ್ನಲ್ಲಿ ಸ್ಪೀಕರ್ ಸೌಂಡ್ ಕಡಿಮೆ ಇಟ್ಟುಕೊಂಡು ಹೋಗುವಂತೆ ತಿಳಿ ಹೇಳಿದ್ದಕ್ಕೆ ನಮ್ಮ ಮೇಲೆ ಹಲ್ಲೆ ಮಾಡಿದರು ಎಂದು ಅವರು ತಿಳಿಸಿದ್ದಾರೆ.
ಫ್ಲಾಟ್ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್ಐಆರ್…
ಪಟ್ಟಣದ ಬೈಪಾಸ್ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್ ಮತ್ತು ತರಕಾರಿ…
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.