News Karnataka Kannada
Wednesday, May 01 2024
ಹಾವೇರಿ

ಹಾವೇರಿಯಲ್ಲಿ ಅತ್ತಿಗೆಯನ್ನೇ ಭೀಕರವಾಗಿ ಹತ್ಯೆಗೈದು ಬಳಿಕ ನಾದಿನಿ ಆತ್ಮಹತ್ಯೆಗೆ ಶರಣು

Suicide Hyderabad
Photo Credit :

ಹಾವೇರಿ : ಅತ್ತಿಗೆಯನ್ನೇ ಭೀಕರವಾಗಿ ಹತ್ಯೆಗೈದು ಬಳಿಕ ನಾದಿನಿಯೊಬ್ಬಳು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಮ್ಯಾಗೇರಿ ಓಣಿಯಲ್ಲಿ ನಡೆದಿದೆ. ಸುತ್ತಿಗೆಯಿಂದ ಅತ್ತಿಗೆಯ ತಲೆಯನ್ನು ಜಜ್ಜಿ ಕೊಲೆ ಮಾಡಿರುವ ನಾದಿನಿ ಬಳಿಕ ತಾನೂ ನೇಣಿಗೆ ಕೊರಳೊಡ್ಡಿದ್ದಾಳೆ.ಜಯಶ್ರೀ ಪಾಟೀಲ್ (66) ಹತ್ಯೆಯಾದ ಅತ್ತಿಗೆ. ಮಂಜುಳಾ ಪಾಟೀಲ್ (50) ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ನಾದಿನಿ.

ಅತ್ತಿಗೆಯನ್ನು ಹತ್ಯೆಗೈದ ಬಳಿಕ ನಾದಿನಿ ಮಂಜುಳಾ, ದಪ್ಪ ಕಾಗದದಲ್ಲಿ ‘ಪೊಲೀಸರೊಂದಿಗೆ 4 ಜನ ಊರವರನ್ನು ಕರೆದುಕೊಂಡು ಬಾಗಿಲು ಒಡೆದು ಒಳಗೆ ಬನ್ನಿರಿ’ ಎಂದು ಬರೆದಿಟ್ಟು ಅದನ್ನು ಬಾಗಿಲಿಗೆ ನೇತು ಹಾಕಿದ್ದು, ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು