News Karnataka Kannada
Friday, May 17 2024
ಬೆಳಗಾವಿ

ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊತ್ತು ರಾಜಕೀಯ ಬಿಡಲಿ: ಮೊಯ್ಲಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು, ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊತ್ತು ರಾಜಕೀಯ ಬಿಡಬೇಕು ಎಂಬ ಆಗ್ರಹ ಕೇಳಿಬರುತ್ತಿದೆ.
Photo Credit : NewsKarnataka

ಬೆಳಗಾವಿ: ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು, ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊತ್ತು ರಾಜಕೀಯ ಬಿಡಬೇಕು ಎಂಬ ಆಗ್ರಹ ಕೇಳಿಬರುತ್ತಿದೆ.

ʼಈ ಹಗರಣದ ವಿಚಾರದಲ್ಲಿ ಎಚ್.ಡಿ.ದೇವೇಗೌಡ ಹಾಗು ಅವರ ಕುಟುಂಬ ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಬೇಕು. ಅವರು ರಾಜಕೀಯದಿಂದಲೇ ಹೊರಬರಬೇಕುʼ ಎಂದು ಕೇಂದ್ರ ಮಾಜಿ ಸಚಿವ ಎಂ.ವೀರಪ್ಪ ಮೊಯ್ಲಿ ಆಗ್ರಹಿಸಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ವೀಡಿಯೋ ಬಿಡುಗಡೆಯ ಹಿಂದೆ ಯಾರ ಕೈವಾಡ ಇದೆ ಎಂಬುದು ಮುಖ್ಯವಲ್ಲ. ತಪ್ಪು ಯಾರದ್ದು ಎಂಬುದು ಮುಖ್ಯ ಎಂದರು. ಇದು ಸಮಾಜವೇ ತಲೆತಗ್ಗಿಸುವ ವಿಷಯ ಎಂದಿರುವ ಮೊಯ್ಲಿ, ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊರಬೇಕು ಎಂದು ಆಗ್ರಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು