News Karnataka Kannada
Monday, April 29 2024
ಬೆಳಗಾವಿ

ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಸ್ಪರ್ಧೆಗೆ ಸ್ಥಳೀಯರ ವಿರೋಧ

ಲೋಕಸಭಾ ಚುನಾವಣೆ ಹಿನ್ನೆಲೆ ಬೆಳಗಾವಿ ಕ್ಷೇತ್ರದಿಂದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರಿಗೆ ಟಿಕೇಟ್‌ ಸಿಗುವುದು ಖಚಿತವಾಗುತ್ತಿದ್ದಂತೆ ಜಿಲ್ಲೆಯ ಸ್ಥಳೀಯರು ಶೆಟ್ಟರ್‌ ಸ್ಪರ್ಧೆಗೆ ಬಾರಿ ವಿರೋಧ ವ್ಯಕ್ತವಾಗಿದೆ
Photo Credit : NewsKarnataka

ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆ ಬೆಳಗಾವಿ ಕ್ಷೇತ್ರದಿಂದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರಿಗೆ ಟಿಕೇಟ್‌ ಸಿಗುವುದು ಖಚಿತವಾಗುತ್ತಿದ್ದಂತೆ ಜಿಲ್ಲೆಯ ಸ್ಥಳೀಯರು ಶೆಟ್ಟರ್‌ ಸ್ಪರ್ಧೆಗೆ ಬಾರಿ ವಿರೋಧ ವ್ಯಕ್ತವಾಗಿದೆ.ಶೆಟ್ಟರ್‌ ಬದಲು ಸ್ಥಳೀಯರಿಗೆ ಅವಕಾಶ ನೀಡಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿಸದ್ದಾರೆ.ಅಲ್ಲದೇ ಈ ಕುರಿತು ಮೇಲ್ವಿಚಾರಕರನ್ನು ಬೇಟಿಯಾಗಿ ಅವರಲ್ಲಿ ಮನವಿ ಸಲ್ಲಿಸುವುದಕ್ಕೆ ಮುಂದಾಗಿದ್ದಾರೆ. ಇದೂ ಕೈಹಿಡಿಯಲಿಲ್ಲ ಎಂದರೆ ದೆಹಲಿಗೆ ತೆರಳಿ ಹೈಕಮಾಂಡ್‌ ಅವರನ್ನು ಬೇಟಿ ಮಾಡುವುದಾಗಿ ಸ್ಥಳೀಯ ನಾಯಕರು ತಿಳಿಸಿದ್ದಾರೆ.

ಇದೀಗ ಸ್ಥಳೀಯ ನಾಯಕರು ಈಗಾಗಲೇ ಸಾಂಬ್ರ ವಿಮಾನ ನಿಲ್ದಾಣ ಮೂಲಕ ಬೆಂಗಳೂರಿಗೆ ತೆರಳಿದ್ದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸರವಾಲ್, ಸಂಘಟನಾ ಕಾರ್ಯದರ್ಶಿ ರಾಜೇಶ್ ಅವರನ್ನು ಮಾಡಲಿದ್ದಾರೆ ಹಾಗೂ ಶೆಟ್ಟರ್ ಬದಲು ಸ್ಥಳೀಯ ನಾಯಕರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಲಿದ್ದಾರೆ. ಬೇಟಿ ನಂತರದಲ್ಲಿ ಯವುದೇ ತಿರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು