Categories: ಬೆಳಗಾವಿ

ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಸ್ಪರ್ಧೆಗೆ ಸ್ಥಳೀಯರ ವಿರೋಧ

ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆ ಬೆಳಗಾವಿ ಕ್ಷೇತ್ರದಿಂದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರಿಗೆ ಟಿಕೇಟ್‌ ಸಿಗುವುದು ಖಚಿತವಾಗುತ್ತಿದ್ದಂತೆ ಜಿಲ್ಲೆಯ ಸ್ಥಳೀಯರು ಶೆಟ್ಟರ್‌ ಸ್ಪರ್ಧೆಗೆ ಬಾರಿ ವಿರೋಧ ವ್ಯಕ್ತವಾಗಿದೆ.ಶೆಟ್ಟರ್‌ ಬದಲು ಸ್ಥಳೀಯರಿಗೆ ಅವಕಾಶ ನೀಡಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿಸದ್ದಾರೆ.ಅಲ್ಲದೇ ಈ ಕುರಿತು ಮೇಲ್ವಿಚಾರಕರನ್ನು ಬೇಟಿಯಾಗಿ ಅವರಲ್ಲಿ ಮನವಿ ಸಲ್ಲಿಸುವುದಕ್ಕೆ ಮುಂದಾಗಿದ್ದಾರೆ. ಇದೂ ಕೈಹಿಡಿಯಲಿಲ್ಲ ಎಂದರೆ ದೆಹಲಿಗೆ ತೆರಳಿ ಹೈಕಮಾಂಡ್‌ ಅವರನ್ನು ಬೇಟಿ ಮಾಡುವುದಾಗಿ ಸ್ಥಳೀಯ ನಾಯಕರು ತಿಳಿಸಿದ್ದಾರೆ.

ಇದೀಗ ಸ್ಥಳೀಯ ನಾಯಕರು ಈಗಾಗಲೇ ಸಾಂಬ್ರ ವಿಮಾನ ನಿಲ್ದಾಣ ಮೂಲಕ ಬೆಂಗಳೂರಿಗೆ ತೆರಳಿದ್ದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸರವಾಲ್, ಸಂಘಟನಾ ಕಾರ್ಯದರ್ಶಿ ರಾಜೇಶ್ ಅವರನ್ನು ಮಾಡಲಿದ್ದಾರೆ ಹಾಗೂ ಶೆಟ್ಟರ್ ಬದಲು ಸ್ಥಳೀಯ ನಾಯಕರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಲಿದ್ದಾರೆ. ಬೇಟಿ ನಂತರದಲ್ಲಿ ಯವುದೇ ತಿರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

Nisarga K

Recent Posts

ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ರಘುಪತಿ ಭಟ್ ನಾಮಪತ್ರ ಸಲ್ಲಿಕೆ

ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ. ರಘುಪತಿ ಭಟ್ ಅವರು ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ…

5 mins ago

ಮೂರು ಕಾಲು, ನಾಲ್ಕು ಕೈ ಹಾಗೂ ಒಂದು ಶಿಶ್ನವನ್ನು ಹೊಂದಿದ ಸಯಾಮಿ ಅವಳಿ ಮಕ್ಕಳಿಗೆ ಜನ್ಮ

ಒಂದು ದೇಹ ಎರು ಜೀವ ಎಂಬಂತೆ ಮಹಿಳೆಯೊಬ್ಬರು ಮೂರು ಕಾಲು, ನಾಲ್ಕು ಕೈ ಹಾಗೂ ಒಂದು ಶಿಶ್ನವನ್ನು ಹೊಂದಿರುವ ಸಯಾಮಿ…

16 mins ago

ಕೋವಿಶೀಲ್ಡ್ ನಂತೆ ‘ಕೋವ್ಯಾಕ್ಸಿನ್’ ಕೂಡ ಅಡ್ಡಪರಿಣಾಮಗಳನ್ನು ಹೊಂದಿದೆ: ವರದಿ

ಕೋವಿಶೀಲ್ಡ್ ಅಡ್ಡಪರಿಣಾಮದ ಸುದ್ದಿ ಹಸಿರಾಗಿರುವಂತೆಯೇ ಇತ್ತ ಭಾರತದಲ್ಲಿ ವ್ಯಾಪಕವಾಗಿ ನೀಡಲಾಗಿದ್ದ ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಲಸಿಕೆಯಿಂದಲೂ ಅಡ್ಡ ಪರಿಣಾಮಗಳು ಇವೆ…

26 mins ago

ಹಾವುಗಳ ರಕ್ಷಣೆಗೆ ಸಹಾಯವಾಣಿ ಬಿಡುಗಡೆ ಮಾಡಿದ ಬೆಂಗಳೂರು ಮಹಾನಗರ ಪಾಲಿಕೆ

ಹಾವುಗಳ ರಕ್ಷಣೆಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಸಹಾಯವಾಣಿಯನ್ನು ಬಿಡುಗಡೆ ಮಾಡಿದೆ. ಈ ಕುರಿತು ಡಿಐಪಿಆರ್‌ ಕರ್ನಾಟಕ ಎಕ್ಸ್‌ ಖಾತೆಯಲ್ಲಿ…

35 mins ago

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಪ್ರಾರಂಭ

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

49 mins ago

ಮೋದಿ ರಾಕ್ಷಸನಿದ್ದಂತೆ, ಪುನಃ ಗೆದ್ದರೆ‌ ಸರ್ವಾಧಿಕಾರಿ: ಮುಖ್ಯಮಂತ್ರಿ ಚಂದ್ರು

75 ವರ್ಷಕ್ಕೆ ಸಕ್ರಿಯ ರಾಜಕಾರಣದಿಂದ ಬಿಜೆಪಿಯ ಅನೇಕ ಮುಖಂಡರಿಗೆ ನಿವೃತ್ತಿಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಂದಿನ ವರ್ಷ 75 ತುಂಬುತ್ತದೆ.…

1 hour ago